Webdunia - Bharat's app for daily news and videos

Install App

ಬೆನ್ನು ಬೆನ್ನಿಗೆ ಪ್ರಮುಖ ಸಾವು! 2009 ರಲ್ಲೂ ನಡೆದಿತ್ತು ಇದೇ ಆಘಾತ

Webdunia
ಸೋಮವಾರ, 26 ನವೆಂಬರ್ 2018 (08:58 IST)
ಬೆಂಗಳೂರು: ಯಾಕೋ ಈ ನವಂಬರ್ ತಿಂಗಳು ಕರ್ನಾಟಕದ ಪಾಲಿಗೆ ಕರಾಳವಾಗಿ ಪರಿಣಮಿಸುತ್ತಿದೆ. ಮೊದಲು ಕೇಂದ್ರ ಸಚಿವ ಅನಂತ ಕುಮಾರ್ ಬಳಿಕ ಮಂಡ್ಯ ಬಸ್ ದುರಂತ, ಅದಾದ ಮೇಲೆ ನಟ ಅಂಬರೀಷ್ ಸಾವು.. ಹೀಗೆ ಸರಣಿ ಸಾವಿನ ನೋವಿನಲ್ಲಿ ಕರ್ನಾಟಕ ದುಃಖದ ಮಡುವಿನಲ್ಲಿದೆ.


ಒಂದು ಸಾವಿನ ನೋವು ಮರೆಯುವ ಮುನ್ನವೇ ಮತ್ತೊಂದು ಆಘಾತ ಬರುತ್ತಿರುವುದು ನಿಜಕ್ಕೂ ದುಃಖಕರ ಸಂಗತಿಯೇ ಸರಿ. ಆದರೆ ಹಿಂದೆ 2009 ರಲ್ಲಿ ವಿಷ್ಣುವರ್ಧನ್ ತೀರಿಕೊಂಡಾಗಲೂ ಇದೇ ರೀತಿ ಆಗಿತ್ತು.

2009 ರ ಡಿಸೆಂಬರ್ 29 ರಂದು ಕನ್ನಡದ ಖ್ಯಾತ ಗಾಯಕ ಸಿ ಅಶ್ವಥ್ ತೀರಿಕೊಂಡಿದ್ದರು. ಆ ನೋವು ಮರೆಯುವ ಮುನ್ನವೇ ಅಂದರೆ ಅದರ ಮರುದಿನವೇ ಸಾಹಸ ಸಿಂಹ ವಿಷ್ಣುವರ್ಧನ್ ಹಠಾತ್ ನಿಧನ ಕನ್ನಡಿಗರನ್ನು ತಲ್ಲಣಗೊಳಿಸಿತ್ತು.

ವಿಷ್ಣುವರ್ಧನ್ ತೀರಿಕೊಂಡು 15 ದಿನ ಕಳೆಯುವಷ್ಟರಲ್ಲಿ ಅಂದರೆ ಜನವರಿ 18 ರಂದು ನಾಗರಹಾವಿನ ಚಾಮಯ್ಯ ಮೇಸ್ಟ್ರು ಅಂದರೆ ನಟ ಕೆಎಸ್ ಅಶ್ವಥ್ ನಮ್ಮನ್ನಗಲಿದ್ದರು. ಈ ರೀತಿ ಮೂರು ಸಾವುಗಳು ಒಂದರ ಹಿಂದೊಂದರಂತೆ ಬಂದು ಅಂದೂ ನೋವು ತಂದಿತ್ತು. ಈಗ ಮತ್ತೊಮ್ಮೆ ಅಂತಹದ್ದೇ ಪರಿಸ್ಥಿತಿ ಬಂದಿದೆ. ಈ ನೋವು ಇಲ್ಲಿಗೇ ಮುಗಿಯಲಿ ಎಂಬುದೇ ಕನ್ನಡಿಗರ ಹಾರೈಕೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments