ಇಂದು ಐತಿಹಾಸಿಕ ಕ್ಷಣಕ್ಕೆ ಕರ್ನಾಟಕ ಸಾಕ್ಷಿ

Webdunia
ಭಾನುವಾರ, 11 ಜೂನ್ 2023 (09:57 IST)
ಬೆಂಗಳೂರು : ಮಹಿಳೆಯರು ಬಸ್ಸಿನಲ್ಲಿ ಉಚಿತವಾಗಿ ಪ್ರಯಾಣ ಮಾಡೋ ದಿನ ಬಂದೇ ಬಿಡ್ತು. ಇತ್ತ ಸಿಎಂ ಸಿದ್ದರಾಮಯ್ಯ ಕೂಡ ಮಹಿಳೆಯರನ್ನು ಫ್ರೀ ಬಸ್ ಹತ್ತಿಸೋಕೆ ಸಜ್ಜಾಗಿದ್ದಾರೆ.

ಹೌದು. ಇಂದಿನಿಂದ ರಾಜ್ಯಾದ್ಯಂತ ಮಹಿಳಾ ಮಣಿಗಳಿಗೆ ಬಸ್ ಟಿಕೆಟ್ ಫ್ರೀ. ಎಲ್ಲಿ ಬೇಕಾದ್ರೂ ಸಂಚಾರ ಮಾಡಬಹುದಾಗಿದೆ. ಹೀಗಾಗಿ ಬಸ್ ಏರೋಕೆ ಮಹಿಳೆಯರು ತುದಿಗಾಲಲ್ಲಿ ನಿಂತಿದ್ದಾರೆ.

ಕಾಂಗ್ರೆಸ್ ಪಕ್ಷದ ಗ್ಯಾರಂಟಿಗಳ ಪೈಕಿ ಮೊದಲ ಯೋಜನೆಯಾದ ಮಹಿಳೆಯರಿಗೆ ಉಚಿತವಾಗಿ ಸಂಚರಿಸಲು ಅವಕಾಶ ನೀಡುವ ಶಕ್ತಿ ಯೋಜನೆಗೆ ಇಂದು ಬೆಳಗ್ಗೆ 11 ಗಂಟೆಗೆ ಚಾಲನೆ ಸಿಗಲಿದೆ. ಸ್ಮಾರ್ಟ್ಕಾರ್ಡ್, ಲೋಗೋ ಅನಾವರಣ ಆಗಲಿದೆ.

ವಿಧಾನಸೌಧದಲ್ಲಿ ಶಜ್ತಿ ಯೋಜನೆಗೆ ಚಾಲನೆ ಕೊಟ್ಟ ನಂತರ ಮುಖ್ಯಮಂತ್ರಿ ಮತ್ತು ಟೀಂ ಬಿಎಂಟಿಸಿ ಬಸ್ನಲ್ಲಿ ಮೆಜೆಸ್ಟಿಕ್ಗೆ ಪ್ರಯಾಣ ಬೆಳೆಸಲಿದ್ದಾರೆ. ಮೆಜೆಸ್ಟಿಕ್ನ ಕೆಎಸ್ಆರ್ಟಿಸಿ ಹಾಗೂ ಬಿಎಂಟಿಸಿ ಬಸ್ ನಿಲ್ದಾಣದಲ್ಲಿ ದೂರದ ಊರುಗಳಿಗೆ ತೆರಳುವ ಬಸ್ಗಳಿಗೆ ಚಾಲನೆ ನೀಡಲಿದ್ದಾರೆ. ನಂತರ ಮೆಜೆಸ್ಟಿಕ್ನಿಂದ ವಿಧಾನಸೌಧಕ್ಕೆ ರಿಟರ್ನ್ ಬರಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯ, ಡಿಕೆಶಿ ನಡುವಿನ ಪವರ್ ವಾರ್ ಮತ್ತೊಂದು ಹಂತಕ್ಕೆ: ಸಿಎಂ ಹೊಸ ಟ್ವೀಟ್ ನಲ್ಲಿ ಏನಿದೆ

ನಮ್ಮಪ್ಪ ಯಾವುದೇ ಹಗರಣ ಮಾಡಿಲ್ಲ, ಐದು ವರ್ಷವೂ ಅವರೇ ಸಿಎಂ: ಸಿದ್ದರಾಮಯ್ಯ ಪುತ್ರ ಯತೀಂದ್ರ

ಐಎಎಸ್ ಅಧಿಕಾರಿ ಮಹಂತೇಶ ಬೀಳಗಿ ಕುಟುಂಬಕ್ಕೆ ಉದ್ಯೋಗ ಕೊಡಲು ವಿಜಯೇಂದ್ರ ಸರ್ಕಾರಕ್ಕೆ ಪತ್ರ

ಡಿಕೆ ಶಿವಕುಮಾರ್ ಗೆ ಸಿಎಂ ಕಟ್ಟಿದರೆ ಹೈಕಮಾಂಡ್ ಗೆ ಶುರುವಾಗಿದೆ ಈ ಭಯ

ಮೋದಿ ಬರುತ್ತಿದ್ದಾರೆಂದು ಉಡುಪಿಯಲ್ಲಿ ಫುಲ್ ಆಕ್ಟಿವ್ ಆದ ಬಿಜೆಪಿ ನಾಯಕರು

ಮುಂದಿನ ಸುದ್ದಿ
Show comments