Webdunia - Bharat's app for daily news and videos

Install App

ಕರ್ನಾಟಕವೇ ನಾಚಿಕೆ ಪಡುವ ಸಂಗತಿ ನಡೆಯುತ್ತಿವೆ

Webdunia
ಶನಿವಾರ, 23 ಡಿಸೆಂಬರ್ 2023 (17:01 IST)
ಸಿಎಂ ಸಿದ್ದರಾಮಯ್ಯರಿಗೆ ರಕ್ತಗತವಾಗಿ ಬಂದಿರುವುದು ಜಾತಿ, ಧರ್ಮ ಸಂಘರ್ಷ. ಲಿಂಗಾಯತ ಸಮುದಾಯವನ್ನೇ ಹೊಡೆಯಲು‌ ಮುಂದಾಗಿದ್ದರು ಎಂದು ವಿಪಕ್ಷ ನಾಯಕ R. ಅಶೋಕ್​​ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕವೇ ನಾಚಿಕೆ ಪಡುವ ಸಂಗತಿ ನಡೆಯುತ್ತಿವೆ. ಬೆಳಗಾವಿ ಬೆತ್ತಲೆ ಪ್ರಕರಣ, ಭ್ರೂಣ ಹತ್ಯೆ, ಮಾಲೂರಿನ ಮಲಗುಂಡಿ‌ಸ್ವಚ್ಛ ಪ್ರಕರಣ. ಇವೆಲ್ಲಾ ಸರ್ಕಾರ ಸತ್ತು ಹೋಗಿರುವುದಕ್ಕೆ ಸಾಕ್ಷಿಯಾಗಿದೆ..ಇವನ್ನೆಲ್ಲಾ ಮರೆಮಾಚಲು ಸಿಎಂ ಹಿಜಾಬ್ ಅಸ್ತ್ರ ಹುಡುಕಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜ್ಯ ಕೃಷಿ ಬಿಕ್ಕಟ್ಟಿನಲ್ಲಿರುವಾಗ ವಿಧಾನಸಭೆ ಅಧಿವೇಶನದಲ್ಲಿ ರಮ್ಮಿ ಆಡುತ್ತಾ ಕೂತಾ ಸಚಿವ ಮಾಣಿಕ್ರಾವ್ ಕೊಕಾಟೆ

ಇವನು ಮನುಷ್ಯನ, ಮಗುವಿಗೆ ನಾಯಿ ಕಚ್ಚುತ್ತಿದ್ದರು ಅದನ್ನು ನೋಡಿ ನಗುತ್ತಾ ಕೂತಾ ಮಾಲೀಕ, Viral Video

ನಾನು ಸಚಿವನಾಗಿ, ಉಪ ಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿಲ್ಲ: ಡಿಕೆ ಶಿವಕುಮಾರ್ ಹಿಂಗದಿದ್ಯಾಕೆ

ಒಂದೇ ಯುವತಿಯನ್ನು ಮದುವೆಯಾದ ಸಹೋದರರು, ಇದೇ ರೀತಿ ಹಿಮಾಚಲ ಪ್ರದೇಶದಲ್ಲಿ 6 ವರ್ಷದಲ್ಲಿ 5 ಮದುವೆ

ವಿಪಕ್ಷಗಳ ಬೇಡಿಕೆಯಂತೆ ಲೋಕಸಭೆಯಲ್ಲಿ ಆಪರೇಷನ್ ಸಿಂಧೂರ್, ಪಹಲ್ಗಾಮ್ ದಾಳಿ ಬಗ್ಗೆ ಚರ್ಚೆ

ಮುಂದಿನ ಸುದ್ದಿ
Show comments