Webdunia - Bharat's app for daily news and videos

Install App

ಕರ್ನಾಟಕವೇನು ದೇವೇಗೌಡರ ಅಪ್ಪನ ಮನೆ ಆಸ್ತೀನಾ?- ಶಾಸಕ ಪ್ರೀತಂ ಗೌಡ ಹೀಗ್ಯಾಕೆ ಹೇಳಿದ್ರು?

Webdunia
ಗುರುವಾರ, 7 ಮಾರ್ಚ್ 2019 (09:46 IST)
ಮೈಸೂರು : ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬ ರಾಜಕೀಯದ ಕುರಿತು ಬಿಜೆಪಿ ಶಾಸಕ ಪ್ರೀತಂ ಗೌಡ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ಬುಧವಾರ ಬಿಜೆಪಿಯ ಶಕ್ತಿ ಕೇಂದ್ರದ ಪ್ರಮುಖರ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು,’ ದೇವೇಗೌಡರ ಕುಟುಂಬದ್ದು ಪ್ರೈವೇಟ್ ಲಿಮಿಟೆಡ್ ಕಂಪನಿ ಇದ್ದಂತೆ. ವೇದಿಕೆ ಮೇಲಿರುವ ಸಂಸದ ಪ್ರತಾಪ ಸಿಂಹ, ಶಾಸಕ ನಾಗೇಂದ್ರ, ನಾನೂ ಗೌಡರೇ. ನಾವೇನು ಪಾಕಿಸ್ತಾನ, ಆಘಾನಿಸ್ತಾನದಿಂದ ಬಂದಿದ್ದೇವೆಯೇ? ಎಂದು ಪ್ರಶ್ನಿಸಿದ್ದಾರೆ.


 ‘ದೇವೇಗೌಡರು ತಮ್ಮ ಕುಟುಂಬಕ್ಕೆ ಕ್ಷೇತ್ರವನ್ನು ಹಂಚಿಕೊಡುತ್ತಿದ್ದಾರೆ. ಕರ್ನಾಟಕವೇನು ದೇವೇಗೌಡರ ಅಪ್ಪನ ಮನೆ ಆಸ್ತೀನಾ? ಒಕ್ಕಲಿಗರಾರು ದೇವೇಗೌಡರಿಗೆ ಜಿಪಿಎ ಬರೆದುಕೊಟ್ಟಿಲ್ಲ’ ಎಂದು ಅವರು ಕಿಡಿಕಾರಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments