Select Your Language

Notifications

webdunia
webdunia
webdunia
webdunia

ಕರ್ನಾಟಕ ಪ್ರಗತಿ ಪಥದಲ್ಲಿ ಮುನ್ನುಗ್ಗುತ್ತಿದೆ-CM

ಕರ್ನಾಟಕ ಪ್ರಗತಿ ಪಥದಲ್ಲಿ ಮುನ್ನುಗ್ಗುತ್ತಿದೆ-CM
ಶಿವಮೊಗ್ಗ , ಸೋಮವಾರ, 27 ಫೆಬ್ರವರಿ 2023 (17:35 IST)
ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಏರ್​ ಪೋರ್ಟ್​​ ಉದ್ಘಾಟನೆ ಮಾಡಲಾಗಿದ್ದು, ಏರ್​ಪೋರ್ಟ್​ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಬಸವರಾಜ್​​ ಬೊಮ್ಮಾಯಿ ಮಾತನಾಡಿದ್ರು. ಕರ್ನಾಟಕ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದೆ. ಶಿವಮೊಗ್ಗ ಏರ್​ಪೋರ್ಟ್​ ಉದ್ಘಾಟನೆ ಒಂದು ಮೈಲಿಗಲ್ಲು ಎಂದು ಹೇಳಿದ್ರು. ಯಡಿಯೂರಪ್ಪನವರ ಪರಿಶ್ರಮದಿಂದ ಏರ್​​ಪೋರ್ಟ್ ಆಗಿದೆ. ಪ್ರಧಾನಿ ಮೋದಿ ಸರ್ಕಾರದಲ್ಲಿ ವಿಮಾನಯಾನ ಕ್ಷೇತ್ರ ಅಭಿವೃದ್ಧಿ ಆಗ್ತಿದೆ. ಉಡಾನ್​ ಯೋಜನೆಯಡಿ ವಿಮಾನ ನಿಲ್ದಾಣಗಳ ನಿರ್ಮಾಣ ಮಾಡಲಾಗಿದೆ. BSY ಪರಿಶ್ರಮಕ್ಕೆ ಸಂದ ಫಲ ಎಂದು ಸಂತಸ ಹಂಚಿಕೊಂಡ್ರು.. ಈ ಏರ್​​ಪೋರ್ಟ್​​​​ನಿಂದ ಮಲೆನಾಡಿನ ಆರ್ಥಿಕ ಮತ್ತು ಪ್ರವಾಸೋದ್ಯಮಕ್ಕೆ ಸಹಾಯವಾಗಲಿದೆ. ಯಡಿಯೂರಪ್ಪ ಹುಟ್ಟುಹಬ್ಬದ ದಿನವೇ ಏರ್​ಪೋರ್ಟ್ ಉದ್ಘಾಟನೆಯಾಗುತ್ತಿದ್ದು, ಇದು ಅತ್ಯಂತ ವಿಶೇಷ ಹಾಗೂ ದೈವೇಚ್ಛೆ ಎಂದು ಬೊಮ್ಮಾಯಿ ಹೇಳಿದ್ರು.

Share this Story:

Follow Webdunia kannada

ಮುಂದಿನ ಸುದ್ದಿ

80 Kg ಕೇಕ್​ ಕತ್ತರಿಸಿ ಬರ್ತ್​​​​​​ಡೇ ಸಂಭ್ರಮ