ಕರ್ನಾಟಕ ಪ್ರಗತಿ ಪಥದಲ್ಲಿ ಮುನ್ನುಗ್ಗುತ್ತಿದೆ-CM

Webdunia
ಸೋಮವಾರ, 27 ಫೆಬ್ರವರಿ 2023 (17:35 IST)
ಶಿವಮೊಗ್ಗದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಏರ್​ ಪೋರ್ಟ್​​ ಉದ್ಘಾಟನೆ ಮಾಡಲಾಗಿದ್ದು, ಏರ್​ಪೋರ್ಟ್​ ಉದ್ಘಾಟನಾ ಸಮಾರಂಭದಲ್ಲಿ ಸಿಎಂ ಬಸವರಾಜ್​​ ಬೊಮ್ಮಾಯಿ ಮಾತನಾಡಿದ್ರು. ಕರ್ನಾಟಕ ಪ್ರಗತಿಯ ಪಥದಲ್ಲಿ ಮುನ್ನಡೆಯುತ್ತಿದೆ. ಶಿವಮೊಗ್ಗ ಏರ್​ಪೋರ್ಟ್​ ಉದ್ಘಾಟನೆ ಒಂದು ಮೈಲಿಗಲ್ಲು ಎಂದು ಹೇಳಿದ್ರು. ಯಡಿಯೂರಪ್ಪನವರ ಪರಿಶ್ರಮದಿಂದ ಏರ್​​ಪೋರ್ಟ್ ಆಗಿದೆ. ಪ್ರಧಾನಿ ಮೋದಿ ಸರ್ಕಾರದಲ್ಲಿ ವಿಮಾನಯಾನ ಕ್ಷೇತ್ರ ಅಭಿವೃದ್ಧಿ ಆಗ್ತಿದೆ. ಉಡಾನ್​ ಯೋಜನೆಯಡಿ ವಿಮಾನ ನಿಲ್ದಾಣಗಳ ನಿರ್ಮಾಣ ಮಾಡಲಾಗಿದೆ. BSY ಪರಿಶ್ರಮಕ್ಕೆ ಸಂದ ಫಲ ಎಂದು ಸಂತಸ ಹಂಚಿಕೊಂಡ್ರು.. ಈ ಏರ್​​ಪೋರ್ಟ್​​​​ನಿಂದ ಮಲೆನಾಡಿನ ಆರ್ಥಿಕ ಮತ್ತು ಪ್ರವಾಸೋದ್ಯಮಕ್ಕೆ ಸಹಾಯವಾಗಲಿದೆ. ಯಡಿಯೂರಪ್ಪ ಹುಟ್ಟುಹಬ್ಬದ ದಿನವೇ ಏರ್​ಪೋರ್ಟ್ ಉದ್ಘಾಟನೆಯಾಗುತ್ತಿದ್ದು, ಇದು ಅತ್ಯಂತ ವಿಶೇಷ ಹಾಗೂ ದೈವೇಚ್ಛೆ ಎಂದು ಬೊಮ್ಮಾಯಿ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments