ಕರ್ನಾಟಕ ಬಂಧಿಖಾನೆ ತಿದ್ದುಪಡಿ

Webdunia
ಗುರುವಾರ, 17 ಮಾರ್ಚ್ 2022 (16:14 IST)
ಕರ್ನಾಟಕ ಬಂಧಿಖಾನೆಗಳ ತಿದ್ದುಪಡಿ ವಿಧೇಯಕ 2022 ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ (ತಿದ್ದುಪಡಿ) ವಿಧೇಯಕ 2022ನ್ನು ವಿಧಾನಸಭೆಯಲ್ಲಿಂದು ಮಂಡಿಸಲಾಯಿತು.
ಎರಡೂ ವಿಧೇಯಕಗಳನ್ನು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮಂಡಿಸಿದರು.
 
ಬಂಧಿಖಾನೆಗಳ ತಿದ್ದುಪಡಿ ವಿಧೇಯಕವು ಬಂಧಿಗಳೊಂದಿಗಿನ ಸಂಹನಕ್ಕಾಗಿ ಬಂಧಿಖಾನೆಯ ಪರಿಮತಿಯ ಒಳಗೆ ಮತ್ತು ಹೊರಗೆ ಉತ್ತಮ ವಾತಾವರಣವನ್ನು ನಿರ್ಮಿಸುವುದು, ಪೆರೋಲ್ ಉಲ್ಲಂಘನೆ ಮತ್ತು ಇನ್ಯಾವುದೇ ನಿಷೇಧಿತ ವಸ್ತುಗಳನ್ನು ಬಂಧಿಖಾನೆಯೊಳಗೆ ತರುವುದು ಅಥವಾ ಹೊರಗೆ ತೆಗೆದುಕೊಂಡು ಹೋಗುವ ಅಪಾಯವನ್ನು ನಿವಾರಿಸುವ ಉದ್ದೇಶ ಹೊಂದಿದೆ. ಇದಕ್ಕಾಗಿ 1963ರ ಕರ್ನಾಟಕ ಬಂಧಿಖಾನೆಗಳ ಅಧಿನಿಯಮಕ್ಕೆ ತಿದ್ದುಪಡಿ ತರಲಾಗುತ್ತಿದೆ.
 
ಭೂಸ್ವಾೀಧಿನಕ್ಕೆ ಸಂಬಂಧಿಸಿದಂತೆ ಭೂಸ್ವಾೀಧಿನ ಪುನರ್ವಸತಿ ಮತ್ತು ಪುನರ್ ವ್ಯವಸ್ಥೆಯಲ್ಲಿ ನ್ಯಾಯೋಚಿತ ಪರಿಹಾರ ಮತ್ತು ಪಾರದರ್ಶಕತೆಯ ಹಕ್ಕು ಅಧಿನಿಯಮಕ್ಕೆ ಉಪಬಂಧ ಕಲ್ಪಿಸಲು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ದಿ ಅಧಿನಿಯಮ 1966ಕ್ಕೆ ತಿದ್ದುಪಡಿ ತರುವ ಉದ್ದೇಶವನ್ನು ಹೊಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನಾಮ್‌ದಾರ್‌ ಸಕ್ಕರೆ ಕಾರ್ಖಾನೆ ದುರಂತ, ಸಾವಿನ ಸಂಖ್ಯೆ ಮತ್ತೇ ಏರಿಕೆ

ಸಿಎಂ ಕುರ್ಚಿ ಗುದ್ದಾಟದ ನಡುವೆ ಡಿಕೆ ಶಿವಕುಮಾರ್ ದೊಡ್ಡ ಜವಾಬ್ದಾರಿ ವಹಿಸಿದ ಕಾಂಗ್ರೆಸ್

ವಿಮಾನ ಹಾರಾಟದಲ್ಲಿದ್ದಾಗ ವರ್ಷದ ಮಗುವಿಗೆ ಉಸಿರಾಟದ ಸಮಸ್ಯೆ, ತುರ್ತು ಭೂಸ್ಪರ್ಶ ಮಾಡಿದ್ರೂ ಉಳಿಯದ ಜೀವ

ಕೇರಳ: 2008ರಲ್ಲಿ ಸಿಪಿಎಂ ಕಾರ್ಯರ್ತನ ಕೊಲೆ ಪ್ರಕರಣ, ಮಹತ್ವದ ತೀರ್ಪು ಪ್ರಕಟ

ಐ-ಪಿಎಸಿ ಕಚೇರಿ ಮೇಲೆ ಇಡಿ ದಾಳಿ: ಪ್ರತಿಭಟನೆ ಘೋಷಿಸಿದ ಮಮತಾ ಬ್ಯಾನರ್ಜಿ

ಮುಂದಿನ ಸುದ್ದಿ
Show comments