Webdunia - Bharat's app for daily news and videos

Install App

ಕೇಂದ್ರದ ಪ್ರತಿಷ್ಠಿತ ಕೇಂದ್ರ ಗೃಹಮಂತ್ರಿ ಪದಕಕ್ಕೆ ಬಾಜನರಾದ ಕರ್ನಾಟಕ ಕಲಿಗಳು

Webdunia
ಶುಕ್ರವಾರ, 12 ಆಗಸ್ಟ್ 2022 (17:15 IST)
ಪೊಲೀಸ್ ಇಲಾಖೆ ಉತ್ತಮ ತನಿಖೆ ನಡೆಸಿದ ಪೊಲೀಸರಿಗೆ ಸಲ್ಲುವ ಕೇಂದ್ರ ಗೃಹಮಂತ್ರಿ ಪದಕಕ್ಕೆ ಕರ್ನಾಟಕದ ಆರು ಪೊಲೀಸ್ ಅಧಿಕಾರಿಗಳು ಆಯ್ಕೆಯಾಗಿದ್ದಾರೆ. ಪ್ರತಿವರ್ಷ ನೀಡುವ ಈ ಉನ್ನತ ಪದಕಕ್ಕೆ ದೇಶದ ಎಲ್ಲಾ ರಾಜ್ಯಗಳಿಂದ ಉತ್ತಮ ಕೆಲಸ ಮಾಡಿದ ಅಧಿಕಾರಿಗಳನ್ನು ಆಯ್ಕೆ ಮಾಡಲಾಗುವುದಿಲ್ಲ. ಪ್ರಸ್ತುತ ಈ ವರ್ಷ ದೇಶದಾದ್ಯಂತ ಸಿವಿಲ್ ಪೊಲೀಸ್ ಠಾಣೆಗೆ, ಎನ್ ಸಿಬಿ ಸೇರಿದಂತೆ 151 ಅಧಿಕಾರಿಗಳು ಈ ಪುರಸ್ಕಾರಕ್ಕೆ ಬಾಜನರಾಗಿದ್ದಾರೆ. 
 
ಇನ್ನೂ ಕರ್ನಾಟಕದಿಂದ ಆರು ಅಧಿಕಾರಿಗಳು ಆಯ್ಕೆಯಾಗಿದ್ದಾರೆ. ಎಸ್ಪಿ ಲಕ್ಷ್ಮೀಗಣೇಶ್, ಡಿವೈಎಸ್ಪಿ ವೆಂಕಟಪ್ಪ, ರಾಜೇಂದ್ರ, ಶಂಕರ್ ಕಲ್ಲಪ್ಪ ಮತ್ತು ಶಂಕರ ಗೌಡ ಹಾಗೂ ಸಿಪಿಐ ಗುರುಬಸವರಾಜು ಆಯ್ಕೆಯಾಗಿದ್ದಾರೆ. 
 
ಇನ್ನೂ ಅತ್ಯುತ್ತಮವಾಗಿ ತನಿಖೆ ನಡೆಸಿದ ಅಧಿಕಾರಿಗಳು ಮಾತ್ರ ಈ ಪದಕಕ್ಕೆ ಆಯ್ಕೆಯಾಗಿದ್ದರು. ಎಸ್ಪಿ ಲಕ್ಷ್ಮೀ ಗಣೇಶ ಈ ಹಿಂದೆ ಬೆಂಗಳೂರು ಗ್ರಾಮಾಂತರ ವರಿಷ್ಠಾಧಿಕಾರಿಯಾಗಿದ್ದ ಮೊದಲ ಬಾರಿಗೆ ಮಾದಕ ವಸ್ತು ಮಾರಾಟ ಮಾಡ್ತಿದ್ದ ಆರೋಪಿ ಎರಡು ಕೋಟಿ ಆಸ್ತಿಯನ್ನ ಫ್ರೀಜ್ ಮಾಡಿದ್ರು. ಅನೇಕ ನಿಷ್ಪಕ್ಷಪಾತ ತನಿಖೆಗಾಗಿ ಕೇಂದ್ರ ಸರ್ಕಾರ ನೀಡುವ ಈ ಗೌರವವನ್ನು ಲಕ್ಷ್ಮೀಗಣೇಶ್ ತಮ್ಮದಾಗಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Suhas Shetty Murder: ತನಿಖೆಯಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಗೃಹ ಸಚಿವಾಲಯದ ಆದೇಶದಲ್ಲೇನಿದೆ

ರೇಣುಕಾಸ್ವಾಮಿ ತಂದೆ ಕಣ್ಣೀರು: ಮಾನವೀಯತೆಯಿಂದಾದ್ರೂ ಸೊಸೆಗೆ ಸರ್ಕಾರಿ ನೌಕರಿ ಕೊಡಿಸಿ

ಯಡಿಯೂರಪ್ಪ ಮನೆ ಮದುವೆಯಲ್ಲಿ ಸಿದ್ದರಾಮಯ್ಯ: ಒಳಗೊಳಗೆ ಎಲ್ಲಾ ಚೆನ್ನಾಗೇ ಇರ್ತೀರಾ ನೆಟ್ಟಿಗರ ಟಾಂಗ್

Suhas Shetty: ಸುಹಾಸ್ ಶೆಟ್ಟಿ ಕೇಸ್ ಎನ್ಐಎಗೆ ವಹಿಸಿದ ಕೇಂದ್ರ: ಕರಾವಳಿಯ ಹತ್ಯಾಕಾಂಡಗಳೆಲ್ಲಾ ಬಯಲಾಗುತ್ತಾ

Bengaluru Stampede: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಆಕ್ರೋಶ

ಮುಂದಿನ ಸುದ್ದಿ