Webdunia - Bharat's app for daily news and videos

Install App

ಕರ್ನಾಟಕ ಕೊಲೆಗಡುಕರ ಸ್ವರ್ಗ- ಈಶ್ವರಪ್ಪ

Webdunia
ಸೋಮವಾರ, 8 ಜನವರಿ 2018 (13:49 IST)

ಕರ್ನಾಟಕ ಕೊಲೆಗಡುಕರ ಸ್ವರ್ಗವಾಗಿದ್ದು, ಇಲ್ಲಿ ಯಾರನ್ನಾದರೂ ಕೊಲೆ ಮಾಡಿದವರಿಗೆ ಸರ್ಕಾರ ರಕ್ಷಣೆ ನೀಡುತ್ತದೆ ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಟೀಕೆ  ಮಾಡಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಇದದುವರೆಗೆ ಹತ್ಯೆಗಳಾದರೂ ಯಾರ ಮನೆಗೂ ಹೋಗದ ಮುಖ್ಯಮಂತ್ರಿ ಸಿದ್ದರಾಮಯ್ಯ ಬಶೀರ್ ಮನೆಗೆ ಹೋಗುವ ಸಲುವಾಗಿ ದೀಪಕ್ ಮನೆಗೆ ಹೋಗಿದ್ದಾರೆ ಎಂದು ದೂರಿದ್ದಾರೆ.

ಮಂಗನ ಕೈಗೆ ಮಾಣಿಕ್ಯ ಕೊಟ್ಟಂತೆ ಸಿದ್ದರಾಮಯ್ಯಗೆ ಅಧಿಕಾರ ಕೊಟ್ಟಂತಾಗಿದೆ. ಯಾರದೋ ದುಡ್ಡು ಸಿದ್ದಪ್ಪನ ಜಾತ್ರೆ ನಡೆಯುತ್ತಿದ್ದು, ಹುಚ್ಚರ ಕೈಯಲ್ಲಿ ಅಧಿಕಾರ ನೀಡಿದ್ದಕ್ಕೆ ಇದನ್ನೆಲ್ಲ ನೋಡಬೇಕಾಗಿದೆ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments