Webdunia - Bharat's app for daily news and videos

Install App

ಕರ್ನಾಟಕ ಲಲಿತಾ ಅಕಾಡೆಮಿ ಹೊಸ ಅವತಾರ

Webdunia
ಗುರುವಾರ, 21 ಅಕ್ಟೋಬರ್ 2021 (16:44 IST)
ದೃಶ್ಯಕಲಾ ವಿದ್ಯಾರ್ಥಿಗಳಲ್ಲಿ ಕೌಶಲ್ಯವನ್ನು ವೃದ್ಧಿಸುವ ದೃಷ್ಟಿಯಿಂದ ಕರ್ನಾಟಕ ಲಲಿತಕಲಾ ಅಕಾಡೆಮಿ ಮತ್ತು ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಜತೆಗೂಡಿ “ಹೊಸ ಸಾಧನೆಗಳು ಹೊಸ ಪರಿಕಲ್ಪನೆಗಳು” ಯೋಜನೆ ಸೃಜಿಸಿದೆ.
ವಿದ್ಯಾರ್ಥಿಗಳು ಕೇವಲ ಚಿತ್ರ ಬಿಡಿಸುವುದರಲ್ಲಷ್ಟೇ ಅಲ್ಲದೆ ಸಿನಿಮಾ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ದೃಶ್ಯಕಲೆ ಸಂಬಂಧ ತಮ್ಮ ಪ್ರತಿಭೆಯನ್ನು ಸಾಬೀತುಪಡಿಸಲು ಅವಕಾಶ ಕಲ್ಪಿಸುವುದು ಇದರ ಉದ್ದೇಶವಾಗಿದೆ.
ಆಧುನಿಕ ತಂತ್ರಜ್ಞಾನವನ್ನು ಒಳಗೊಂಡ ಕೌಶಲ್ಯ ತರಬೇತಿ ಇದರಲ್ಲಿದ್ದು, ದೃಶ್ಯಕಲಾ ವಿದ್ಯಾರ್ಥಿಗಳು ಹೊಸತನಕ್ಕೆ ತೆರೆದುಕೊಳ್ಳಲು ಲಲಿತಕಲಾ ಮತ್ತು ಶಿಲ್ಪಕಲಾ ಅಕಾಡೆಮಿಗಳು ಕ್ರಿಯಾಯೋಜನೆ ರೂಪಿಸಿವೆ.
ಈ ಯೋಜನೆಯಲ್ಲಿ ಅಧ್ಯಾಪಕರಿಗೆ ಮೊದಲು ಕೌಶ್ಯದ ಬಗ್ಗೆ ಮಾಹಿತಿ ನೀಡುವುದು ಬಳಿಕ ಅವರು ತರಗತಿಗಳಲ್ಲಿ ಕಲಿಕೆ ಜತೆಗೆ ವಿದ್ಯಾರ್ಥಿಗಳಿಗೆ ಕೌಶಲ್ಯ ಹೆಚ್ಚಿಸುವ ನಿಟ್ಟಿನಲ್ಲಿ ಪಠ್ಯಕ್ರಮವನ್ನು ಹೊಂದಿಸಲಾ ಗಿದೆ. ರಾಜ್ಯದ ವಿವಿಧ ಭಾಗದ ಸುಮಾರು 70 ದೃಶ್ಯಕಲಾ ಕಾಲೇಜು ಅಧ್ಯಾಪಕರು ಇದರಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments