Webdunia - Bharat's app for daily news and videos

Install App

ಕರ್ನಾಟಕ ಹವಾಮಾನ ವರದಿ: ಸೈಕ್ಲೋನ್ ಮಳೆ ಇನ್ನೆಷ್ಟು ದಿನ

Krishnaveni K
ಶುಕ್ರವಾರ, 13 ಡಿಸೆಂಬರ್ 2024 (09:50 IST)
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಸೈಕ್ಲೋನ್ ನಿಂದಾಗಿ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ಮಳೆಯಾಗುತ್ತಿದೆ. ಇನ್ನು ಎಷ್ಟು ದಿನ ಸೈಕ್ಲೋನ್ ಇಫೆಕ್ಟ್ ಇರಲಿದೆ ಇಲ್ಲಿದೆ ಡೀಟೈಲ್ಸ್.

ನಿನ್ನೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಇಂದೂ ಮಳೆಯ ವಾತಾವರಣ ಮುಂದುವರಿದಿದೆ. ಬೆಳಿಗ್ಗೆಯಿಂದ ದಟ್ಟ ಮೋಡ ಕವಿದ ವಾತಾವರಣ, ತುಂತುರು ಮಳೆಯಾಗುತ್ತಿದೆ. ಬೆಂಗಳೂರು ಸೇರಿದಂತೆ 8 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

ಇನ್ನು ಎರಡು ದಿನ ಮಳೆ ಮುಂದುವರಿಯುವ ಸಾಧ್ಯತೆಯಿದೆ ಎನ್ನಲಾಗಿದೆ. ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಇದಲ್ಲದೆ ವಿಜಯನಗರ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿತ್ರದುರ್ಗ, ರಾಮನಗರ, ಕೊಡಗು, ಹಾಸನ, ರಾಯಚೂರು, ವಿಜಯನಗರ, ಯಾದಗಿರಿ, ಕೊಪ್ಪಳ, ಕಲಬುರಗಿ, ಧಾರವಾಡ, ಬೀದರ್, ಬಾಗಲಕೋಟೆ ಜಿಲ್ಲೆಗಳಲ್ಲೂ ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲಿ ವಿಪರೀತ ಮಳೆಯಿಂದಾಗಿ ಚುಮು ಚುಮು ಚಳಿಯ ವಾತಾವರಣವಿದೆ. ಇಂದು ರಾಜಧಾನಿಯಲ್ಲಿ ಗರಿಷ್ಠ ಉಷ್ಣಾಂಶ 26 ಡಿಗ್ರಿಯಷ್ಟಿದ್ದರೆ ಕನಿಷ್ಠ ಉಷ್ಣಾಂಶ 17.2 ಡಿಗ್ರಿಯಷ್ಟಿದೆ. ನಿನ್ನೆಗೆ ಹೋಲಿಸಿದರೆ ಇಂದು ಮತ್ತಷ್ಟು ಚಳಿಯ ವಾತಾವರಣ ದಾಖಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಶಾ ಮುಕ್ತ ಭಾರತ ನಿರ್ಮಾಣಕ್ಕೆ ನರೇಂದ್ರ ಮೋದಿ ಸಂಕಲ್ಪ: ಮಹತ್ವದ ಅಭಿಯಾನಕ್ಕೆ ಪ್ರಧಾನಿಯಿಂದ ಚಾಲನೆ

ಕಾವೇರಿ ನೀರಿ ಹಂಚಿಕೆ ವಿಚಾರ, ಸರ್ವಪಕ್ಷ ಸಭೆಯಲ್ಲಿ ಡಿಕೆ ಶಿವಕುಮಾರ್ ಆಡಿದ ಮಾತು ಇಲ್ಲಿದೆ

ಪೊಲೀಸರಿಂದ ಕ್ರೂರವಾಗಿ ಥಳಿಸಲ್ಪಟ್ಟ ಎಲ್ಲಾ ಬಾಲಕಿಯರಲ್ಲಿ ಮೋದಿ ಕ್ಷಮೆ ಕೇಳಬೇಕು, Video

ಕೇರಳದಲ್ಲಿ ವರುಣಾರ್ಭಟ, 8ಮಂದಿ ಸಾವು, 8ಮಂದಿ ನಾಪತ್ತೆ, ನದಿಯಲ್ಲಿ ನೀರಿನ ರಭಸದ Video

ಮಹಿಳಾ ಪೊಲೀಸ್ ಅಧಿಕಾರಿ ನೋಡ ನೋಡುತ್ತಿದ್ದ ಹಾಗೇ ಚಲಿಸುತ್ತಿದ್ದ ರೈಲಿಗೆ ತಲೆಕೊಡಲು ಹೋದ ವ್ಯಕ್ತಿ, ಮುಂದೆ ನಡೆದಿದ್ದೆ ಬೇರೆ, Video

ಮುಂದಿನ ಸುದ್ದಿ
Show comments