Webdunia - Bharat's app for daily news and videos

Install App

ಕರ್ನಾಟಕದಲ್ಲಿ ಮತ್ತೆ ಈ ದಿನದಿಂದ ಮಳೆ ಶುರು

Krishnaveni K
ಬುಧವಾರ, 25 ಡಿಸೆಂಬರ್ 2024 (10:02 IST)
ಬೆಂಗಳೂರು: ಕಳೆದ ಒಂದು ತಿಂಗಳಿನಿಂದ ಕರ್ನಾಟಕದ ಜನ ಒಂದೇ ದಿನದಲ್ಲಿ ಮೂರೂ ಹವಾಗುಣವನ್ನು ನೋಡುತ್ತಿದ್ದಾರೆ. ಇದೀಗ ಮತ್ತೆ ಮಳೆಯ ಮುನ್ಸೂಚನೆ ಸಿಕ್ಕಿದೆ.

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೊನ್ನೆ ಸಂಜೆಯಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಒಂದು ರೀತಿಯ ಮೋಡ ಕವಿದ ವಾತಾವರಣವಿದೆ.

ಹವಾಮಾನ ವರದಿ ಪ್ರಕಾರ ನಿನ್ನೆಯಿಂದ ಐದು ದಿನಗಳ ಕಾಲ ಮಳೆಯ ಮುನ್ಸೂಚನೆಯಿದೆ. ಆದರೆ ನಿನ್ನೆ ಕೇವಲ ಮೋಡ ಕವಿದ ವಾತಾವರಣವಿತ್ತಷ್ಟೇ. ಇಂದೂ ಮೋಡ ಕವಿದ ವಾತಾವರಣದ ಜೊತೆಗೆ ಚಳಿಯೂ ಇದೆ.

ಇಂದು ಅಥವಾ ನಾಳೆ ಸಣ್ಣಮಟ್ಟಿಗೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ. ಎರಡು ವಾರದ ಹಿಂದೆಯೂ ವಾಯುಭಾರ ಕುಸಿತ ಉಂಟಾಗಿ ಮಳೆಯಾಗಿತ್ತು. ಡಿಸೆಂಬರ್ ತಿಂಗಳಿನಿಂದ ಅಸಹಜವಾಗಿ ಮಳೆಯಾಗುತ್ತಿರುವುದು ಕೃಷಿಕರು, ಜನ ಸಾಮಾನ್ಯರನ್ನು ಸಂಕಷ್ಟಕ್ಕೀಡು ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments