Webdunia - Bharat's app for daily news and videos

Install App

ರಾಹುಲ್ ಗಾಂಧಿ ಭೇಟಿಗೆ ಕಾಯುತ್ತಿರುವ ರಾಜ್ಯ ಕಾಂಗ್ರೆಸ್

Webdunia
ಮಂಗಳವಾರ, 28 ಆಗಸ್ಟ್ 2018 (08:45 IST)
ಬೆಂಗಳೂರು: ಆಷಾಢ ಮುಗಿದ ಬಳಿಕ ಸಚಿವ ಸಂಪುಟ ವಿಸ್ತರಣೆ ಎಂದು ಈ ಮೊದಲೇ ತೀರ್ಮಾನವಾದಂತೆ ಕಾಂಗ್ರೆಸ್ ತನ್ನ ಚಟುವಟಿಕೆ ಆರಂಭಿಸಲು ಚಿಂತನೆ ನಡೆಸಿದೆ.

ರಾಜ್ಯ ಮೈತ್ರಿ ಸರ್ಕಾರದ ಮತ್ತೊಂದು ಸುತ್ತಿನ ಸಚಿವ ಸಂಪುಟ ವಿಸ್ತರಣೆ ಕಾರ್ಯ ಸೆ.15 ರ ಬಳಿಕ ಪೂರ್ಣಗೊಳ‍್ಳಲಿದೆ ಎನ್ನಲಾಗಿದೆ. ಇದಕ್ಕಾಗಿ ಈಗಾಗಲೇ ರಾಜ್ಯ ಕಾಂಗ್ರೆಸ್ ನಾಯಕರು ಪಟ್ಟಿ ಅಂತಿಮಗೊಳಿಸುವ ಕೆಲಸದಲ್ಲಿ ತೊಡಗಿದ್ದಾರೆ.

ಹೀಗಾಗಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ರಾಹುಲ್ ಗಾಂಧಿ ಭೇಟಿಗೆ ಸಮಯ ಕೋರಿದ್ದಾರೆ. ಸೆ.5 ರೊಳಗಾಗಿ ರಾಹುಲ್ ಜತೆ ಚರ್ಚಿಸಿ ಪಟ್ಟಿ ಅಂತಿಮಗೊಳಿಸುವ ಇರಾದೆಯಲ್ಲಿ ಕಾಂಗ್ರೆಸ್‍ ನಾಯಕರಿದ್ದಾರೆ. ಈ ಬಾರಿ ಹಿರಿಯ ನಾಯಕರಾದ ಎಚ್ ಕೆ ಪಾಟೀಲ್, ರಾಮಲಿಂಗಾ ರೆಡ್ಡಿ ಮುಂತಾದವರಿಗೆ ಸಚಿವ ಸ್ಥಾನ ನೀಡಲು ಭಾರೀ ಕಸರತ್ತು ನಡೆದಿದೆ ಎನ್ನಲಾಗಿದೆ. ಡಿಸಿಎಂ ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ದೆಹಲಿಗೆ ತೆರಳಿ ರಾಹುಲ್ ಗಾಂಧಿ ಜತೆ ಈ ಕುರಿತು ಚರ್ಚೆ ನಡೆಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments