Webdunia - Bharat's app for daily news and videos

Install App

ಕೇರಳದ ಮುಂದೆ ಸೋತ ಕರ್ನಾಟಕ: ಕೆಎಸ್ ಆರ್ ಟಿಸಿ ಲೋಗೋ ಹಕ್ಕು ರಾಜ್ಯಕ್ಕಿಲ್ಲ

Webdunia
ಗುರುವಾರ, 3 ಜೂನ್ 2021 (09:44 IST)
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇನ್ನು ಮುಂದೆ ಕೆಎಸ್ ಆರ್ ಟಿಸಿ ಎಂದು ಲೋಗೋ ಹಾಕಿಕೊಳ್ಳುವಂತಿಲ್ಲ! ಈ ಕುರಿತು ಕಾನೂನು ಹೋರಾಟದಲ್ಲಿ ಕೇರಳದ ವಿರುದ್ಧ ಕರ್ನಾಟಕಕ್ಕೆ ಸೋಲಾಗಿದೆ.

 

ಎರಡೂ ರಾಜ್ಯಗಳ ರಸ್ತೆ ಸಾರಿಗೆ ನಿಗಮ ಇದುವರೆಗೆ ಕೆಎಸ್ ಆರ್ ಟಿಸಿ ಎಂಬ ಲೋಗೋ ಬಳಸುತ್ತಿತ್ತು. ಆದರೆ 2014 ರಲ್ಲಿ ಕೇರಳ ತಗಾದೆ ತೆಗೆದಿದ್ದು, ಈ ಲೋಗೋ ಬಳಸಬಾರದು ಎಂದು ಕರ್ನಾಟಕದ ವಿರುದ್ಧ ಕಾನೂನು ಹೋರಾಟಕ್ಕಿಳಿದಿತ್ತು.

ಸುದೀರ್ಘ 8 ವರ್ಷಗಳ ಕಾನೂನು ಹೋರಾಟದ ಬಳಿಕ ಇದೀಗ ಟ್ರೇಡ್ ಮಾರ್ಕ್ ರಿಜಿಸ್ಟ್ರಾರ್ ಕೆಎಸ್ ಆರ್ ಟಿಸಿ ಲೋಗೋ ಕೇರಳದ ಹಕ್ಕು ಎಂದು ತೀರ್ಪು ನೀಡಿದೆ. ಆದರೆ ಈ ಬಗ್ಗೆ ನಮಗೆ ಇನ್ನೂ ತೀರ್ಪಿನ ಪ್ರತಿ ಬಂದಿಲ್ಲ. ಬಂದ ಬಳಿಕ ಮುಂದಿನ ಕ್ರಮ ಹೋರಾಟ ಕೈಗೊಳ್ಳುವುದಾಗಿ ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ಶಿವಯೋಗಿ ಕಳಸದ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments