Webdunia - Bharat's app for daily news and videos

Install App

ಕೇರಳದ ಮುಂದೆ ಸೋತ ಕರ್ನಾಟಕ: ಕೆಎಸ್ ಆರ್ ಟಿಸಿ ಲೋಗೋ ಹಕ್ಕು ರಾಜ್ಯಕ್ಕಿಲ್ಲ

Webdunia
ಗುರುವಾರ, 3 ಜೂನ್ 2021 (09:44 IST)
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಇನ್ನು ಮುಂದೆ ಕೆಎಸ್ ಆರ್ ಟಿಸಿ ಎಂದು ಲೋಗೋ ಹಾಕಿಕೊಳ್ಳುವಂತಿಲ್ಲ! ಈ ಕುರಿತು ಕಾನೂನು ಹೋರಾಟದಲ್ಲಿ ಕೇರಳದ ವಿರುದ್ಧ ಕರ್ನಾಟಕಕ್ಕೆ ಸೋಲಾಗಿದೆ.

 

ಎರಡೂ ರಾಜ್ಯಗಳ ರಸ್ತೆ ಸಾರಿಗೆ ನಿಗಮ ಇದುವರೆಗೆ ಕೆಎಸ್ ಆರ್ ಟಿಸಿ ಎಂಬ ಲೋಗೋ ಬಳಸುತ್ತಿತ್ತು. ಆದರೆ 2014 ರಲ್ಲಿ ಕೇರಳ ತಗಾದೆ ತೆಗೆದಿದ್ದು, ಈ ಲೋಗೋ ಬಳಸಬಾರದು ಎಂದು ಕರ್ನಾಟಕದ ವಿರುದ್ಧ ಕಾನೂನು ಹೋರಾಟಕ್ಕಿಳಿದಿತ್ತು.

ಸುದೀರ್ಘ 8 ವರ್ಷಗಳ ಕಾನೂನು ಹೋರಾಟದ ಬಳಿಕ ಇದೀಗ ಟ್ರೇಡ್ ಮಾರ್ಕ್ ರಿಜಿಸ್ಟ್ರಾರ್ ಕೆಎಸ್ ಆರ್ ಟಿಸಿ ಲೋಗೋ ಕೇರಳದ ಹಕ್ಕು ಎಂದು ತೀರ್ಪು ನೀಡಿದೆ. ಆದರೆ ಈ ಬಗ್ಗೆ ನಮಗೆ ಇನ್ನೂ ತೀರ್ಪಿನ ಪ್ರತಿ ಬಂದಿಲ್ಲ. ಬಂದ ಬಳಿಕ ಮುಂದಿನ ಕ್ರಮ ಹೋರಾಟ ಕೈಗೊಳ್ಳುವುದಾಗಿ ಕೆಎಸ್ ಆರ್ ಟಿಸಿ ವ್ಯವಸ್ಥಾಪಕ ಶಿವಯೋಗಿ ಕಳಸದ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾರಿ ಶಕ್ತಿಯ ಚಿಹ್ನೆ ಸಿಂಧೂರ್‌: ಅಹಲ್ಯಾಬಾಯಿ ಹೋಳ್ಕರ್‌ಗೆ ಗೌರವ ಸಲ್ಲಿಸಿದ ಪ್ರಧಾನಿ ಮೋದಿ

London viral video: ಈಕೆ ಕೈಯಲ್ಲಿ ಊಟ ಮಾಡಿದ್ದೇ ತಪ್ಪಾಯ್ತು, ಏನಾಗಿದೆ ವಿಡಿಯೋ ನೋಡಿ

ಕಾಂಗ್ರೆಸ್ ಕಾರ್ಯಕರ್ತರನ್ನು ಸಾಕಲು ತೆರಿಗೆ ಹಣ ಬಳಕೆ: BY ವಿಜಯೇಂದ್ರ ಟೀಕೆ

Karkala: ಸಜೀವ ದಹನವಾದ ಕಂಬಳದ ಚಾಂಪಿಯನ್ ಕೋಣಗಳಿಗೆ ಒಡೆಯನ ಕಣ್ಣೀರ ವಿದಾಯ video

World No Tobbacco Day: ಆರೋಗ್ಯ ದೃಷ್ಟಿಯಲ್ಲಿ ದಿಟ್ಟ ನಿರ್ಧಾರ ಕೈಗೊಂಡ ಸರ್ಕಾರ

ಮುಂದಿನ ಸುದ್ದಿ
Show comments