Webdunia - Bharat's app for daily news and videos

Install App

ನಾರಿಮನ್ ಬದಲು ಕಪಿಲ್ ಸಿಬಲ್?

Webdunia
ಸೋಮವಾರ, 3 ಅಕ್ಟೋಬರ್ 2016 (10:52 IST)
ಕಳೆದ 25 ವರ್ಷಗಳಿಂದ ಕಾವೇರಿ ಜಲ ವಿವಾದ ಪ್ರಕರಣದಲ್ಲಿ ಕರ್ನಾಟಕದ ಪರ ವಾದ ಮಂಡಿಸುತ್ತಿದ್ದ ಫಾಲಿ ನಾರಿಮನ್ ನೇತೃತ್ವದ ಕಾನೂನು ತಂಡ ನೈತಿಕ ಕಾರಣ ನೀಡಿ  ವಾದ ಮಂಡನೆಯಿಂದ ಹಿಂದೆ ಸರಿದಿದ್ದು ಸಮರ್ಥ ವಾದ ಮಂಡನೆಗಾಗಿ ಬೇರೆ ವಕೀಲರನ್ನು ಹುಡುಕಾಡುವ ಸಂಕಷ್ಟ ಕರ್ನಾಟಕಕ್ಕೆ ಎದುರಾಗಿದೆ. 

ಕಾಂಗ್ರೆಸ್ ಹಿರಿಯ ನಾಯಕ ಕಪಿಲ್ ಸಿಬಲ್ ಸೇರಿದಂತೆ ಅನೇಕ ಹಿರಿಯ ವಕೀಲರನ್ನು ಸಂಪರ್ಕಿಸಿರುವ ಕರ್ನಾಟಕ ಸುಪ್ರೀಂಕೋರ್ಟ್‌ನಲ್ಲಿ ರಾದ್ಯವನ್ನು ಪ್ರತಿನಿಧಿಸಲು ಕೋರಿಕೊಂಡಿದೆ. ಸಿಬಲ್ ಅವರ ರಾಜ್ಯವನ್ನು ಪ್ರತಿನಿಧಿಸುವ ಸಾಧ್ಯತೆಗಳು ದಟ್ಟವಾಗಿದ್ದು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಬಲ್ ಅವರ ಜತೆ ಮಾತನ್ನಾಡಿದ್ದಾರೆ ಎಂದು ಹೇಳಲಾಗುತ್ತಿದೆ.
 
ಆದರೆ ಸುಪ್ರೀಂ ಆದೇಶ ಪಾಲನೆಯಾಗಿದಿದ್ದರೆ ವಾದ ಮಂಡಿಸುವುದು ಅಸಾಧ್ಯ. ಎಂತಹ ವಾದ ಮಂಡಿಸಿದರೂ ಪ್ರಯೋಜನವಾಗುವುದಿಲ್ಲ ಎಂದು ಸಿಬಲ್ ಸೇರಿದಂತೆ ಇತರ ಹಿರಿಯ ವಕೀಲರು ಹೇಳುತ್ತಿದ್ದಾರೆ ಎಂದು ತಿಳಿದು ಬಂದಿದೆ. 
 
ಇಂದು ನಡೆಯುವ ವಿಶೇಷ ಅಧಿವೇಶನದಲ್ಲಿ ಕೈಗೊಳ್ಳುವ ನಿರ್ಧಾರ ಆಧಾರದ ಮೇಲೆ ತಮ್ಮ ನಿಲುವನ್ನು ತಿಳಿಸುತ್ತೇವೆ ಎಂದು ಕೆಲವರು ಭರವಸೆ ನೀಡಿದ್ದಾರೆ. 
 
ವಿಶೇಷ ಅಧಿವೇಶನದಲ್ಲಿ ನೀರು ಬಿಡುವ ನಿರ್ಧಾರ ಕೈಗೊಂಡಿದ್ದಲ್ಲಿ ನಾರಿಮನ್ ಅವರೇ ವಾದವನ್ನು ಮುಂದುವರೆಸಲಿದ್ದಾರೆ ಎನ್ನಲಾಗುತ್ತಿದೆ. 
 
ನಾರಿಮನ್ ನೇತೃತ್ವದ ತಂಡವನ್ನು ಬದಲಿಸುವಂತೆ ಸಹ ರಾಜ್ಯಾದ್ಯಂತ ಭಾರಿ ಬೇಡಿಕೆ ಕೇಳಿ ಬರುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರ ಅಲ್ಪ ಸಂಖ್ಯಾತರ ಮೇಲಿನ ಪ್ರೀತಿ ಗೊತ್ತು ಬಿಡಿ: ಬಿವೈ ವಿಜಯೇಂದ್ರ

ಬಾಂಬ್ ಸುಮ್ನೇ ಇಟ್ಕೊಂಡಿಲ್ಲ, ನೀರು ಕೊಡದಿದ್ರೆ ಪರಮಾಣು ಬಾಂಬ್ ಹಾಕ್ತೀವಿ: ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕಿಸ್ತಾನ

ಪಾಕಿಸ್ತಾನ ಜೊತೆ ಯುದ್ಧ ಬೇಡ ಅಂತ ಹೇಳಿಲ್ಲ: ವಿವಾದವಾಗುತ್ತಿದ್ದಂತೇ ಉಲ್ಟಾ ಹೊಡೆದ ಸಿಎಂ ಸಿದ್ದರಾಮಯ್ಯ

PM Modi Man Ki Bath: ಪಹಲ್ಗಾಮ್ ಸಂತ್ರಸ್ತರಿಗೆ ನ್ಯಾಯ ದೊರಕಿಸಿಯೇ ಸಿದ್ಧ: ಪ್ರಧಾನಿ ಮೋದಿ

India Pakistan: ನೀರು ಮಾತ್ರವಲ್ಲ ಪಾಕಿಸ್ತಾನಕ್ಕೆ ಔಷಧಿಯೂ ಸಿಗದಂತೆ ಮಾಡಿದ ಭಾರತ: ಪಾಕ್

ಮುಂದಿನ ಸುದ್ದಿ
Show comments