ನಿರ್ಜನ ಪ್ರದೇಶಕ್ಕೆ ಹೋಗಬಾರದು: ಆನಂದ್ ಸಿಂಗ್ ಅವಿವೇಕದ ಮಾತು

Webdunia
ಗುರುವಾರ, 26 ಆಗಸ್ಟ್ 2021 (19:30 IST)

ರಾಜ್ಯದಲ್ಲಿ ಗುಡ್ಡ ಬೆಟ್ಟ ಕಾಡು ಪ್ರದೇಶ ಹೆಚ್ಚಾಗಿದೆ. ಕಪಲ್ಸ್ (ಜೋಡಿಗಳು) ಇಂತಹ ನಿರ್ಜನ ಪ್ರದೇಶ ಪ್ರದೇಶಕ್ಕೆ ಹೋಗಬಾರದು ಎಂದು ಹೇಳುವ ಮೂಲಕ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ವಿವಾದದ ಬೆಂಕಿಗೆ ತುಪ್ಪ ಸುರಿದಿದ್ದಾರೆ.
ಮೈಸೂರಿನಲ್ಲಿ ನಡೆದ ಯುವತಿಯ ಸಾಮೂಹಿಕ ಅತ್ಯಾಚಾರ ಪ್ರಕರಣ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಈ ವಿಚಾರವಾಗಿ ಇಂದು ಖನಿಜ ಭವನದಲ್ಲಿ ಮಾತನಾಡಿದ ಪ್ರವಾಸೋದ್ಯಮ ಸಚಿವ ಆನಂದ್ ಸಿಂಗ್ ಅವರು ಮಾತನಾಡಿ, ಇಂತಹ ನೀಚ ಕೃತ್ಯಗಳನ್ನು ಯಾರೇ ಎಷ್ಟೇ ದೊಡ್ಡವರು ಮಾಡಿದ್ದರು ಅದು ತಪ್ಪೇ. ಇಂತಹ ಘಟನೆಗಳು ಬಹಳಷ್ಟು ಬೆಳಕಿಗೆ ಬರುವುದಿಲ್ಲ ಎಂದರು.
 

ನಮ್ಮದು ಹಂಪಿ‌ ಪ್ರವಾಸಿ ತಾಣವೇ ಆಗಿದ್ದು, ರಿಮೋಟ್ ಏರಿಯಾದಲ್ಲಿ ಆಗಾಗ ಕಪಲ್ಸ್ ಬರ್ತಾನೇ ಇರ್ತಾರೆ. ಅವರಿಗೆ ಗೊತ್ತಿರಲಿಲ್ಲ, ಇಂತಹ ಅನಾಹುತಕ್ಕೆ ಸಿಕ್ತೇವೆ ಅಂತ. ಕೆಲವು ಗುಂಪುಗಳು ಇದನ್ನ‌ ವಾಚ್ ಮಾಡ್ತಿರ್ತಾರೆ. ಬ್ಲಾಕ್ ಮೇಲೆ ಮಾಡಿ ಹಣ ವಸೂಲಿ ಮಾಡ್ತಾರೆ ನಮ್ಮಲ್ಲಿ ಗುಡ್ಡ ಕಾಡು ಹೆಚ್ಚಾಗಿದ್ದರಿಂದ ಕಪಲ್ಸ್ ಗಳು ಇಂತಹ ಸ್ಥಳಕ್ಕೆ‌ಹೋಗಬಾರದು. ಅಂತಹ ಸ್ಥಳಗಳಲ್ಲಿ ಅವೇರ್ನೆಸ್ ಮೂಡಿಸುವ ಕೆಲಸ ಮಾಡಬೇಕೆ ಹೊರತು ಪೊಲೀಸರನ್ನ‌ ಇಟ್ಟು ಕಾವಲು ಕಾಯಿಸೋಕೆ ಆಗಲ್ಲ. ಜನರಲ್ಲಿ ನಾವು ಜಾಗೃತಿ ಮೂಡಿಸಬೇಕು. ಇಂತಹ ಕೃತ್ಯಗಳಿಗೆ ಕಡಿವಾಣ ಹಾಕಲೇಬೇಕು. ನಮ್ಮ‌ಸರ್ಕಾರ ಈ ನಿಟ್ಟಿನಲ್ಲಿ ಗಮನಹರಿಸಬೇಕು ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಲ್ಫ್‌ ರಾಷ್ಟ್ರಗಳಲ್ಲಿ ಸಿಲುಕಿಕೊಂಡಿರುವ ದಕ್ಷಿಣ ಕನ್ನಡ ಮಂದಿಗೆ 24/7 ಸಹಾಯವಾಣಿ

ದಿಢೀರನೇ ಎಲ್ಲ ಶಾಸಕರಿಗೆ ಡಿನ್ನರ್ ಆಯೋಜಿಸಿ, ಸ್ಫೋಟಕ ಮಾತು ಹೇಳಿದ ಡಿಕೆ ಶಿವಕುಮಾರ್‌

ಕಾಂಗ್ರೆಸ್ಸಿಗೆ ರಾಷ್ಟ್ರದ ಹಿತಾಸಕ್ತಿಗಿಂತ ರಾಜಕೀಯ ಹಿತಾಸಕ್ತಿ ಮುಖ್ಯ: ಸಿ.ಟಿ.ರವಿ ಆಕ್ಷೇಪ

ಇರಾನ್‌ನ ಅಧ್ಯಕ್ಷರ ಕಚೇರಿಯನ್ನೇ ಟಾರ್ಗೆಟ್ ಮಾಡಿದ ಇಸ್ರೇಲ್, ಯುಎಸ್‌

ದುಬೈನಲ್ಲಿ ಸಿಲುಕಿರುವ ಮಹಾರಾಷ್ಟ್ರದ 164 ಪ್ರವಾಸಿಗರ ಬಗ್ಗೆ ಏಕನಾಥ್ ಶಿಂಧೆ ಸ್ಫೋಟಕ ಮಾಹಿತಿ

ಮುಂದಿನ ಸುದ್ದಿ
Show comments