ನೂತನ ಸಚಿವ ಸಂಪುಟದ ಮೊದಲ ಸಭೆಯಲ್ಲಿ ಕೈಗೊಂಡ ತೀರ್ಮಾನಗಳು

Webdunia
ಬುಧವಾರ, 4 ಆಗಸ್ಟ್ 2021 (20:23 IST)
1.       ಎಲ್ಲ ಸಚಿವರು ತಮಗೆ ನಿಗದಿ ಪಡಿಸಿದ ಜಿಲ್ಲೆಗಳಿಗೆ ಭೇಟಿ ನೀಡಿ ಕೋವಿಡ್ ಮತ್ತು ಪ್ರವಾಹ ಪರಿಸ್ಥಿತಿಯನ್ನು ಪರಿಶೀಲಿಸಿ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು  ತೀರ್ಮಾನಿಸಲಾಯಿತು. ಹೆಚ್ಚಿನ ಪರಿಹಾರ ಕ್ರಮಗಳ ಅಗತ್ಯವಿದ್ದರೆ ವರದಿ ಸಲ್ಲಿಸುವಂತೆ ಎಲ್ಲ ಸಚಿವರಿಗೆ ಸೂಚಿಸುವ ನಿರ್ಧಾರವನ್ನು ಕೈಗೊಳ್ಳಲಾಯಿತು ಎಂದು ಮುಖ್ಯಮಂತ್ರಿಗಳಾದ ಶ್ರೀ ಬಸವರಾಜ ಬೊಮ್ಮಾಯಿ ತಿಳಿಸಿದರು.
 
2.       ಕೋವಿಡ್ ಟಾಸ್ಕ್ ಫೋರ್ಸ್ ಪುನಾರಚನೆ ಮಾಡಲು ತೀರ್ಮಾನಿಸಲಾಯಿತು.
 
3.       ಪರಿಶಿಷ್ಟ ಪಂಗಡ ಸಮುದಾಯದ ಬಹುದಿನಗಳ ಬೇಡಿಕೆಯಂತೆ ಎಸ್ ಟಿ ಪಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನಕ್ಕೆ ಪೂರಕವಾಗಿ ಪ್ರತ್ಯೇಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವಾಲಯ ಸ್ಥಾಪನೆಗೆ ತೀರ್ಮಾನಿಸಲಾಯಿತು.
 
4.       ಆಯವ್ಯಯದಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿಗಳ ಮೇಲ್ವಿಚಾರಣೆಯಲ್ಲಿ ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣ ಯೋಜನೆಗಳ ಅನುಷ್ಠಾನಕ್ಕೆ ತೀರ್ಮಾನ ಮಾಡಲಾಯಿತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳದ ಸೌಜನ್ಯಾ ಪ್ರಕರಣ: ಸಿಬಿಐ ತನಿಖಾ ವೈಖರಿಗೆ ಸುಪ್ರೀಂ ಕೆಂಡಾಮಂಡಲ, ಮರು ತನಿಖೆಗೆ ತಾತ್ವಿಕ ಒಪ್ಪಿಗೆ

ಕಳೆದ ದಶಕದಲ್ಲಿ 152 ಬಾರಿ ಪ್ರಶ್ನೆಪತ್ರಿಕೆ ಸೋರಿಕೆ: ರಾಹುಲ್ ಗಾಂಧಿ

ಶಾಲಾ ಬಸ್ ಮೇಲೆ ಬಿದ್ದ ಬೃಹತ್ ಮರ, ಯುಕೆಜಿ ಬಾಲಕಿ ಸಾವು, ಇಬ್ಬರು ವಿದ್ಯಾರ್ಥಿನಿಯರಿಗೆ ಗಂಭೀರ ಗಾಯ

NEET UG Paper Leak: ಸರ್ಕಾರ ಚರ್ಚೆಗೆ ಸಿದ್ಧವಿದ್ದರೂ ಹೊಸ ಷರತ್ತುಗಳನ್ನು ಹಾಕಬಾರದು

ಜಂತರ್‌ ಮಂತರ್‌ನಲ್ಲಿ ಲಾಠಿಚಾರ್ಜ್‌ ವೇಳೆ ಹೆಣ್ಣುಮಕ್ಕಳನ್ನು ಅಸಭ್ಯವಾಗಿ ಮುಟ್ಟಿಲಾಗಿದೆ: ಬಿಕೆ ಹರಿಪ್ರಸಾದ್

ಮುಂದಿನ ಸುದ್ದಿ
Show comments