Webdunia - Bharat's app for daily news and videos

Install App

ಚುನಾವಣೆ ಮುಗಿದ ಬೆನ್ನಲ್ಲೇ ಟ್ವಿಟರ್ ಗೂ ವಿಶ್ರಾಂತಿ

Webdunia
ಸೋಮವಾರ, 14 ಮೇ 2018 (10:03 IST)
ಬೆಂಗಳೂರು: ಇಷ್ಟು ದಿನ ಚುನಾವಣೆ ನೆಪದಲ್ಲಿ ರಾಜಕೀಯ ನಾಯಕರ ಟ್ವಿಟರ್ ಸದ್ದು ಮಾಡುತ್ತಲೇ ಇತ್ತು. ಪರಸ್ಪರ ಟೀಕಾಪ್ರಹಾರ ಮಾಡುತ್ತಿದ್ದ ಟ್ವೀಟ್ ಗಳು ನಿನ್ನೆಯ ಮಟ್ಟಿಗೆ ರಜೆ ಪಡೆದಿದ್ದವು!

ಚುನಾವಣೆ ಮುಗಿದ ಬೆನ್ನಲ್ಲೇ ರಾಜಕೀಯ ನಾಯಕರು ರಿಲ್ಯಾಕ್ಸ್ ಆಗಿದ್ದು, ದೋಷಾರೋಪಣೆಗಳನ್ನು ಮಾಡಲು ಬಳಸುವ ಟ್ವಿಟರ್ ಗೂ ವಿಶ್ರಾಂತಿ ನೀಡಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ನಿನ್ನೆಯ ದಿನವಿಡೀ ಒಂದೇ ಒಂದು ರಾಜಕೀಯ ಟ್ವೀಟ್ ಮಾಡಿಲ್ಲ. ಅತ್ತ ಸಿಎಂ ಸಿದ್ದರಾಮಯ್ಯ ಕೂಡಾ ಚುನಾವಣೆಗೆ ದುಡಿದ ಕಾರ್ಯಕರ್ತರಿಗೆ ಧನ್ಯವಾದ ತಿಳಿಸಿದ್ದು ಬಿಟ್ಟರೆ ಟ್ವೀಟ್ ಮಾಡಲಿಲ್ಲ. ಅಂತೂ ಮತದಾನ ಮುಗಿದ ಬೆನ್ನಲ್ಲೇ ಟ್ವಿಟರ್ ಗೂ ವಿಶ್ರಾಂತಿ ಸಿಕ್ಕಂತಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments