ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಹೈಕಮಾಂಡ್ ಗೆ ಎದುರಾಗಿದೆ ಮೂರು ಸವಾಲು

Krishnaveni K
ಬುಧವಾರ, 25 ಫೆಬ್ರವರಿ 2026 (09:16 IST)
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಲ್ಲಿ ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಹೈಕಮಾಂಡ್ ಗೆ ಈಗ ಮೂರು ಸವಾಲು ಎದುರಾಗಿದೆ. ಅದೇನು ಇಲ್ಲಿದೆ ವಿವರ.

ಸಿಎಂ ಬದಲಾವಣೆ ವಿಚಾರವಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಬಣದ ನಡುವೆ ತೆರೆಮರೆಯಲ್ಲೇ ಫೈಟ್ ಜೋರಾಗಿಯೇ ನಡೆಯುತ್ತಿದೆ. ಈ ನಡುವೆ ಸಿದ್ದರಾಮಯ್ಯ ಬಣ ದಲಿತ ಸಿಎಂ ಅಸ್ತ್ರ ಪ್ರಯೋಗಿಸಿದೆ. ಇದು ಹೈಕಮಾಂಡ್ ಗೆ ನುಂಗಲೂ ಆಗದ ಉಗುಳಲೂ ಆಗದ ಬಿಸಿ ತುಪ್ಪವಾಗಿದೆ.

ಇನ್ನೊಂದು ಸಮಸ್ಯೆಯೆಂದರೆ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೇಡಿಕೆಯಿಟ್ಟಿದ್ದಾರೆ. ಸದ್ಯಕ್ಕೆ ಈ ಸ್ಥಾನ ಡಿಕೆ ಶಿವಕುಮಾರ್ ಅವರದ್ದಾಗಿದೆ. ಡಿಕೆಶಿಯನ್ನು ಈ ಸ್ಥಾನದಿಂದ ಕಿತ್ತು ಹಾಕಬೇಕಾದರೆ ಅವರು ಸಿಎಂ ಸ್ಥಾನದ ದಾಳ ಉರುಳಿಸುತ್ತಾರೆ.

ಮೂರನೆಯದಾಗಿ ಹೊಸದಾಗಿ ಆಯ್ಕೆಯಾದ ಶಾಸಕರು ಹೈಕಮಾಂಡ್ ಗೆ ಪತ್ರ ಬರೆದಿದ್ದು ಸಚಿವ ಸ್ಥಾನಕ್ಕೆ ಬೇಡಿಕೆಯಿಟ್ಟಿದ್ದಾರೆ. ಹೊಸಬರು ಬಹುತೇಕರು ಡಿಕೆಶಿ ಬಣಕ್ಕೆ ಸೇರಿದವರು. ಸಚಿವ ಸಂಪುಟ ವಿಸ್ತರಣೆ ಎಂದರೆ ಜೇನುಗೂಡಿಗೆ ಕೈ ಹಾಕಿದಂತೆ. ಹೀಗಾಗಿ ಸದ್ಯಕ್ಕೆ ಹೈಕಮಾಂಡ್ ಗೆ ಮೂರು ಸಮಸ್ಯೆಗಳು ಎದುರಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಲ ಸಂರಕ್ಷಣೆ, ನೈಸರ್ಗಿಕ ಕೃಷಿ ಸೇರಿ 9 ಪ್ರತಿಜ್ಞೆಗೆ ಬದ್ಧರಾಗಲು ಪ್ರಧಾನಿ ಮೋದಿ ಮಂಡ್ಯದಲ್ಲಿ ಕರೆ

ಸಾಮ್ರಾಟ್ ಚೌಧರಿ ಆಡಳಿತ ಬಿಹಾರಕ್ಕೆ ಹೊಸ ರೂಪ ನೀಡಲಿದೆ: ಮೋದಿ ವಿಶ್ವಾಸ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವು ಪಕ್ಕಾ: ನಿರ್ಮಲಾ ಸೀತಾರಾಮನ್

ಗೆಳತಿಯ ಲವ್‌ಬೈಟ್‌ಗೆ ಪ್ರಾಣಕಳೆದುಕೊಂಡ ಯುವಕ, ಅಚ್ಚರಿ ಎನಿಸಿದರೂ ನಿಜ

ಭೂ ವ್ಯವಹಾರದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ರಾಬರ್ಟ್ ವಾದ್ರಾಗೆ ದೆಹಲಿ ನ್ಯಾಯಾಲಯ ಸಮನ್ಸ್

ಮುಂದಿನ ಸುದ್ದಿ
Show comments