Webdunia - Bharat's app for daily news and videos

Install App

ಡಿಕೆ ಶಿವಕುಮಾರ್ ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಂತೇ ಪ್ರಮುಖ ಅಸ್ತ್ರ ಪ್ರಯೋಗಿಸಿದ ಸಿದ್ದರಾಮಯ್ಯ

Krishnaveni K
ಸೋಮವಾರ, 23 ಫೆಬ್ರವರಿ 2026 (11:34 IST)
ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ವಿಚಾರ ಕ್ಲೈಮ್ಯಾಕ್ಸ್ ಹಂತದಲ್ಲಿರುವಾಗ ಡಿಕೆ ಶಿವಕುಮಾರ್ ಬಣದ ವಿರುದ್ಧ ಸಿದ್ದರಾಮಯ್ಯ ಪ್ರಮುಖ ಅಸ್ತ್ರ ಹೊರಹಾಕಿದ್ದಾರೆ.

ಇತ್ತೀಚೆಗೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಬಂದಿರುವ ಡಿಕೆ ಶಿವಕುಮಾರ್ ತಮಗೆ ಸೂಕ್ತ ಸಮಯದಲ್ಲಿ ಸಿಎಂ ಪಟ್ಟ ಸಿಗಲಿದೆ ಎಂಬ ವಿಶ್ವಾಸದಲ್ಲಿದ್ದಾರೆ. ಇದಕ್ಕೆ ತಕ್ಕಂತೆ ಅಸ್ಸಾಂ ಚುನಾವಣೆ ಹೊಣೆಯೂ ಡಿಕೆಶಿಗೆ ಹೆಗಲಿಗೊಪ್ಪಿಸಲಾಗಿದೆ.

ಇದರ ನಡುವೆಯೇ ಈಗ ಸಿದ್ದರಾಮಯ್ಯನವರು ಜಾತಿ ಅಸ್ತ್ರ ಪ್ರಯೋಗಿಸಿದ್ದಾರೆ. ತಮ್ಮದು ಕುರಿ ಕಾಯುವ ಸಮುದಾಯ ಎಂದು ಸಿಎಂ ಮೊನ್ನೆ ಟ್ವೀಟ್ ಮಾಡಿದ್ದರು. ಅವರ ಈ ಅಸ್ತ್ರ ಕಾಂಗ್ರೆಸ್ ನಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. ಇದರ ನಡುವೆ ಈಗ ಕಾಂಗ್ರೆಸ್ ನಲ್ಲಿ ದಲಿತ ಸಮುದಾಯದವರು ಸಿಎಂ ಆಗಲಿ ಎನ್ನುವ ಕೂಗು ಹೆಚ್ಚಾಗುತ್ತಿದೆ. ಇದಕ್ಕೆ ಸಿದ್ದರಾಮಯ್ಯ ಬಣವೂ ಬೆಂಬಲ ನೀಡುತ್ತಿದೆ. ಇದು ಸಿದ್ದರಾಮಯ್ಯಗೆ ಪ್ಲಸ್ ಪಾಯಿಂಟ್ ಆಗಬಹುದು ಎಂದು ನಿರೀಕ್ಷಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರತಿಭಟನೆ ಏನೋ ಮಾಡ್ತೀರಾ, ರಾಷ್ಟ್ರಧ್ವಜ ಹೇಗೆ ಹಿಡಿಯಬೇಕು ಗೊತ್ತಿಲ್ವಾ: ಮೆಹಬೂಬಾ ಮುಫ್ತಿಗೆ ನೆಟ್ಟಿಗರ ತರಾಟೆ video

ಹತ್ತಲು ಹೋಗಿ ಬಿದ್ದ ಯುವಕನನ್ನು ಮಾರು ದೂರ ಎಳೆದುಕೊಂಡು ಹೋದ ರೈಲು: ಕೊನೆಗೆ ಏನಾಯ್ತು video

ಪೂಜೆ ನೆಪದಲ್ಲಿ ಯುವತಿಯನ್ನು ಪ್ರಜ್ಞೆ ತಪ್ಪಿಸಿ ಪ್ಯಾಂಟ್ ಬಿಚ್ಚಲು ಹೊರಟಿದ್ದ ನಕಲಿ ಬಾಬ.. ಮುಂದೇನಾಯ್ತು ನೋಡಿ Video

ಅಮ್ಮನನ್ನು ದೇವರಂತೆ ಕಂಡ ಮಗ.. ಈ ವಿಡಿಯೋ ನೋಡ್ತಿದ್ದರೆ ಕಣ್ಣಂಚು ಒದ್ದೆಯಾಗುತ್ತದೆ Video

ಡಿಬಾಸ್ ಎಂದು ದರ್ಶನ್ ಫ್ಯಾನ್ಸ್ ರಗಳೆ, ಮೈಕ್ ಬಿಸಾಕಿ ಕೂತೇ ಬಿಟ್ಟ ಸಿಎಂ ಡಿಕೆ ಶಿವಕುಮಾರ್ Video

ಮುಂದಿನ ಸುದ್ದಿ
Show comments