Webdunia - Bharat's app for daily news and videos

Install App

ಮಳೆಯ ಅಬ್ಬರಕ್ಕೆ ಕೊನೆಗೂ ಕಡಿಮೆಯಾಯ್ತು: ಶಿರಾಡಿ ಘಾಟಿ ಓಪನ್ ಆಗಿದ್ಯಾ

Krishnaveni K
ಮಂಗಳವಾರ, 23 ಜುಲೈ 2024 (10:21 IST)
ಬೆಂಗಳೂರು: ಕರ್ನಾಟಕದಲ್ಲಿ ವಿಪರೀತ ಮಳೆಯಿಂದಾಗಿ ಬೆಂಗಳೂರು ಮತ್ತು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ಶಿರಾಡಿ ಘಾಟಿ ಕಳೆದ ನಾಲ್ಕು ದಿನಗಳಿಂದ ಬಂದ್ ಆಗಿ ಪ್ರಯಾಣಿಕರಿಗೆ ತೀವ್ರ ತೊಂದರೆಯಾಗಿತ್ತು.

ಆದರೆ ಈಗ ಕರಾವಳಿ ಸೇರಿದಂತೆ ಎಲ್ಲೆಡೆ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇದರಿಂದಾಗಿ ಶಿರಾಡಿ ಘಾಟಿಯೂ ಓಪನ್ ಆಗಿದೆ. ಮೊನ್ನೆ ಸಂಜೆಯಿಂದಲೇ ಎಲ್ಲಾ ವಾಹನಗಳ ಸಂಚಾರಕ್ಕೂ ಅನುವು ಮಾಡಿಕೊಡಲಾಗುತ್ತಿದೆ. ಇದುವರೆಗೆ ಹಗಲು ಹೊತ್ತು ಮಾತ್ರ ಬಸ್ ಸಂಚಾರವಿತ್ತು.

ಆದರೆ ಮೊನ್ನೆ ರಾತ್ರಿಯಿಂದಲೇ ಸ್ಲೀಪರ್, ಅಂಬಾರಿ ಸೇರಿದಂತೆ ಎಲ್ಲಾ ಬಸ್ ಗಳನ್ನು ರಾತ್ರಿಯೂ ಬಿಡಲಾಗುತ್ತಿದೆ ಎಂದು ಕೆಎಸ್ ಆರ್ ಟಿಸಿ ಮಾಹಿತಿ ನೀಡಿದೆ. ಇದರಿಂದಾಗಿ ಕರಾವಳಿ ಭಾಗಗಳಿಗೆ ತೆರಳುವ ಜನರು ನಿಟ್ಟುಸಿರು ಬಿಡುವಂತಾಗಿದೆ. ಇದೀಗ ಎಂದಿನಂತೆ ಕೆಎಸ್ ಆರ್ ಟಿಸಿ ಬುಕಿಂಗ್ ನಡೆಯುತ್ತಿದೆ.

ಹವಾಮಾನ ಇಲಾಖೆ ವರದಿ ಪ್ರಕಾರ ಇನ್ನೆರಡು ದಿನ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹಾಗಿದ್ದರೂ ಮೊದಲಿನ ಅಬ್ಬರ ಕೊಂಚ ಕಡಿಮೆಯಾಗಬಹುದು ಎಂದು ನಿರೀಕ್ಷಿಸಲಾಗಿದೆ. ಹಾಗಿದ್ದರೂ ಮುಂಜಾಗ್ರತಾ ಕ್ರಮವಾಗಿ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತಾವರಣ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments