Karnataka Rain: ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳಿಗೆ ಎಚ್ಚರಿಕೆ ಕೊಟ್ಟ ಹವಾಮಾನ ಇಲಾಖೆ

Krishnaveni K
ಮಂಗಳವಾರ, 22 ಏಪ್ರಿಲ್ 2025 (08:31 IST)
ಬೆಂಗಳೂರು: ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳಿಗೆ ಹವಾಮಾನ ಇಲಾಖೆ ಮಳೆ ಬಗ್ಗೆ ಎಚ್ಚರಿಕೆ ನೀಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳಿಗೆ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಕಳೆದ ವಾರ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಿತ್ತು. ಆದರೆ ಈ ವಾರ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ನಿರಂತರ ಮಳೆಯಾಗುವ ಸೂಚನೆಯಿದೆ.

ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಂಜೆ ವೇಳೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗುತ್ತಿದೆ. ಇಂದೂ ಮಳೆಯಾಗುವ ಸೂಚನೆಯಿದೆ.

ಉಳಿದಂತೆ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಉಡುಪಿ, ರಾಯಚೂರು, ಕಲಬುರಗಿ, ಬೀದರ್ ನಲ್ಲೂ ಮಳೆಯಾಗುವ ಸೂಚನೆಯಿದೆ. ಈ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗುವ ಸೂಚನೆಯಿದೆ ಎಂದು ಎಚ್ಚರಿಕೆ ನೀಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿನಲ್ಲಿ ಕೆಲಸವಾಗಬೇಕಾದರೆ ಸಿಎಂ ಪುತ್ರ ಯತೀಂದ್ರನಿಗೆ ಕಪ್ಪ ಕೊಡಬೇಕು: ಪ್ರತಾಪ್ ಸಿಂಹ

ಬಿಹಾರ ಚುನಾವಣೆಗೆ ಕೈ ಹೈಕಮಾಂಡ್ ಗೆ 300 ಕೋಟಿ, ಸಚಿವ ಸ್ಥಾನಕ್ಕೆ ವೀರೇಂದ್ರ ಪಪ್ಪಿ ಆಫರ್: ಆರ್ ಅಶೋಕ್ ಟಾಂಗ್

ಅನ್ನಭಾಗ್ಯಕ್ಕೆ ಇಂದಿರಾ ಹೆಸರು: ಬಸವಣ್ಣನವರ ಹೆಸರು ನೆನಪಾಗಲಿಲ್ವೇ ಸಿದ್ದರಾಮಯ್ಯನವರೇ

ಪ್ರಧಾನಿ ಮೋದಿ ಎಂದರೆ ಏನು ರೆಸ್ಪೆಕ್ಟ್: ಮೀಟಿಂಟ್ ಬಿಟ್ಟು ಓಡಿ ಬಂದ ನೆತನ್ಯಾಹು

ಋತುಚಕ್ರದ ರಜೆ ಓಕೆ, ಮುಟ್ಟಾಗಿದೆ ಅಂತ ರಜೆ ಕೇಳೋದು ಹೇಗೆ ಸಾರ್: ಸಿದ್ದರಾಮಯ್ಯಗೆ ಪ್ರಶ್ನೆ

ಮುಂದಿನ ಸುದ್ದಿ
Show comments