Webdunia - Bharat's app for daily news and videos

Install App

Karnataka Rains: ಇಂದೂ ಇರಲಿದೆ ಭಾರೀ ಮಳೆ, ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ನೋಡಿ

Krishnaveni K
ಬುಧವಾರ, 23 ಜುಲೈ 2025 (08:44 IST)
ಬೆಂಗಳೂರು: ರಾಜ್ಯದಲ್ಲಿ ಕೆಲವು ಜಿಲ್ಲೆಗಳಲ್ಲಿ ಇಂದೂ ಅತಿಯಾದ ಮಳೆಯಾಗಲಿದೆ. ಇಂದು ಯಾವೆಲ್ಲಾ ಜಿಲ್ಲೆಗಳಲ್ಲಿ ಅತಿಯಾಗಿ ಮಳೆಯಾಗಲಿದೆ ಇಲ್ಲಿದೆ ಲೇಟೆಸ್ಟ್ ಹವಾಮಾನ ವರದಿ.

ಕಳೆದ ನಾಲ್ಕೈದು ದಿನಗಳಿಂದ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಬಹುತೇಕ ಕಡೆ ನಿರಂತರ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಂತೂ ಎಡೆಬಿಡದೇ ಮಳೆಯಾಗುತ್ತಿದೆ. ಇಂದೂ ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಭಾರೀ ಮಳೆಯ ಸೂಚನೆಯಿದೆ.

ಜುಲೈ 24 ರವರೆಗೂ ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಸೇರಿದಂತೆ 20 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ಸಂಭವವಿದೆ.

ಬೆಂಗಳೂರು, ಕೊಡಗು, ಚಾಮರಾಜನಗರ, ರಾಮನಗರ, ಹಾಸನ, ಮೈಸೂರು, ಶಿವಮೊಗ್ಗ, ತುಮಕೂರು ಜಿಲ್ಲೆಗಳಿಗೆ ಇಂದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಈ ವಾರವಿಡೀ ರಾಜ್ಯದಲ್ಲಿ ಮಳೆಯ ವಾತಾವರಣ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಾಣಿಜ್ಯ ಟ್ಯಾಕ್ಸ್ ವಿರುದ್ಧ ಆಕ್ರೋಶ: ಇಂದು, ನಾಳೆ ಏನೆಲ್ಲಾ ಬಂದ್

ರಸಗೊಬ್ಬರ ಬೇಕಿದ್ರೆ ಕೇಂದ್ರ ಸರ್ಕಾರವನ್ನೇ ಕೇಳಿ, ನಮ್ಮನ್ನಲ್ಲ: ಸಚಿವ ಶಿವಾನಂದ ಪಾಟೀಲ್

Karnataka Rains: ಇಂದೂ ಇರಲಿದೆ ಭಾರೀ ಮಳೆ, ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ ನೋಡಿ

ನಾಳೆಯಿಂದ ಧರ್ಮಸ್ಥಳದಲ್ಲಿ ಹೂತಿಟ್ಟ ಶವಗಳ ಬಗ್ಗೆ ಎಸ್ಐಟಿ ತನಿಖೆ ಶುರು

ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಎನ್.ರವಿಕುಮಾರ್

ಮುಂದಿನ ಸುದ್ದಿ
Show comments