Karnataka Rains: ರಾಜ್ಯದಲ್ಲಿ ಇಂದೂ ಭಾರೀ ಮಳೆಯ ಸಂಭವ

Krishnaveni K
ಶನಿವಾರ, 16 ಆಗಸ್ಟ್ 2025 (08:34 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಬಹುತೇಕ ಭಾಗಗಳಲ್ಲಿ ನಿರಂತರ ಮಳೆಯಾಗುತ್ತಿದೆ. ವಾರಂತ್ಯದಲ್ಲಿ ರಾಜ್ಯದಲ್ಲಿ ಭಾರೀ ಮಳೆಯ ಸಂಭವವಿದೆ ಎಂದು ಹವಾಮಾನ ವರದಿಗಳು ಹೇಳುತ್ತಿವೆ.

ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲೂ ಭಾರೀ ಮಳೆಯಾಗುತ್ತಿದೆ. ಸಂಜೆ ವೇಳೆ ಸುರಿಯುವ ಮಳೆಯಿಂದಾಗಿ ಸಾರ್ವಜನಿಕರು ಮನೆಗೆ ತೆರಳಲು ಪರದಾಡುವಂತಾಗಿದೆ. ದಿನವಿಡೀ ಮೋಡ ಕವಿದ ವಾತಾವರಣ ಕಂಡುಬರುತ್ತಿದೆ. ಬೆಂಗಳೂರಿನಲ್ಲಿ ನಾಳೆಯವರೆಗೂ ಈ ವಾತಾವರಣ ಮುಂದುವರಿಯಲಿದೆ.

ಇನ್ನು, ಕರಾವಳಿ ಭಾಗಗಳಲ್ಲಿ ಈ ವಾರ ಆರಂಭದಲ್ಲಿ ಮಳೆ ಕೊಂಚ ಕಡಿಮೆಯಾಗಿತ್ತು. ಆದರೆ ಹವಾಮಾನ ವರದಿಗಳ ಪ್ರಕಾರ ಆಗಸ್ಟ್ 17 ರಿಂದ ಮತ್ತೆ ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಲಿದೆ.

ಉಳಿದಂತೆ ಇಂದು ಚಿಕ್ಕಮಗಳೂರು, ಕೊಡಗು, ಹಾಸನ, ಬೆಳಗಾವಿ, ರಾಯಚೂರು, ಮೈಸೂರು, ಕೋಲಾರ, ತುಮಕೂರು, ಹಾವೇರಿ, ಕೊಪ್ಪಳ, ಚಿತ್ರದುರ್ಗ, ಬಳ್ಳಾರಿ, ಗದಗ, ಹುಬ್ಬಳ್ಳಿ, ಧಾರವಾಡ, ಕೊಪ್ಪಳ, ದಾವಣಗೆರೆ, ಶಿವಮೊಗ್ಗ, ಯಾದಗಿರಿ ಮೊದಲಾದ ಜಿಲ್ಲೆಗಳಲ್ಲೂ ಇಂದು ಮಳೆಯಾಗುವ ಸಂಭವವಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಂಗ್ರೆಸ್ ಶಾಸಕ ಅಶೋಕ್ ರೈ ಜನಪ್ರಿಯತೆ ಬೆನ್ನಲ್ಲೇ ಪುತ್ತೂರಿಗೆ ವಿಜಯೇಂದ್ರ ಭೇಟಿ

Karnataka Weather: ಇಂದು ಯಾವ ಜಿಲ್ಲೆಗಳಲ್ಲಿದೆ ಮಳೆ ಇಲ್ಲಿದೆ ಹವಾಮಾನ ವರದಿ

ಸಾಲು ಮರದ ತಿಮ್ಮಕ್ಕನ ಹೆಸರಿನಲ್ಲಿ ಹೊಸ ಘೋಷಣೆ ಮಾಡಿದ ಸಿಎಂ ಸಿದ್ದರಾಮಯ್ಯ

Viral video: ಗರ್ಭಿಣಿ ಮಹಿಳೆ ಮೇಲೆ ಮಾನವೀಯತೆ ಮರೆತು ಸ್ಕೂಟಿ ಹತ್ತಿಸಿದ ಪೊಲೀಸ್

ಶೂದ್ರರು ತಮ್ಮ ವಿರೋಧಿಯಾಗಿರುವ ಆರ್ ಎಸ್ಎಸ್ ಸೇರುತ್ತಾರಲ್ಲಾ ಏನು ಹೇಳೋದು: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments