Webdunia - Bharat's app for daily news and videos

Install App

Karnataka Rains: ಇಂದೂ ಈ ಜಿಲ್ಲೆಯವರಿಗೆ ಭಾರೀ ಮಳೆಯ ಎಚ್ಚರಿಕೆ

Krishnaveni K
ಗುರುವಾರ, 24 ಜುಲೈ 2025 (08:42 IST)
ಬೆಂಗಳೂರು: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದೆ. ಈ ಜಿಲ್ಲೆಯವರಿಗಂತೂ ಇಂದು ಭಾರೀ ಮಳೆಯ ಮುನ್ನೆಚ್ಚರಿಕೆ ನೀಡಲಾಗಿದೆ. ಇಂದಿನ ಹವಾಮಾನ ವರದಿ ಇಲ್ಲಿದೆ ನೋಡಿ.

ಕಳೆದ ವಾರದಿಂದ ಬಹುತೇಕ ಜಿಲ್ಲೆಗಳಲ್ಲಿ ನಿರಂತರ ಮಳೆಯಾಗುತ್ತಿದೆ. ಇದಕ್ಕೆ ರಾಜ್ಯ ರಾಜಧಾನಿ ಬೆಂಗಳೂರು ಕೂಡಾ ಹೊರತಲ್ಲ. ಬೆಂಗಳೂರಿನಲ್ಲೂ ದಿನವಿಡೀ ಮೋಡ ಕವಿದ ವಾತಾವರಣ, ಅಪರಾಹ್ನದ ನಂತರ ಮಳೆಯಾಗುತ್ತಿದೆ. ಇಂದೂ ಮಳೆಯ ಸಾಧ್ಯತೆಯಿದೆ.

ಕರಾವಳಿ, ಮಲೆನಾಡಿನಲ್ಲಿ ಆರೆಂಜ್ ಅಲರ್ಟ್ ಇಂದೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿಗೆ ಯೆಲ್ಲೊ ಅಲರ್ಟ್ ಇರಲಿದೆ.

ಉಳಿದಂತೆ ಉತ್ತರ ಕನ್ನಡ, ಬೀದರ್, ಕೋಲಾರ, ತುಮಕೂರು, ಮೈಸೂರು, ಮಂಡ್ಯ, ಬಾಗಲಕೋಟೆ, ಕೊಪ್ಪಳ, ವಿಜಯಪುರ, ಕಲಬುರಗಿ, ಯಾದಗಿರಿ, ರಾಯಚೂರು, ಹುಬ್ಬಳ್ಳಿ, ಧಾರವಾಡ, ಹಾವೇರಿ, ಗದಗ, ದಾವಣಗೆರೆ ಜಿಲ್ಲೆಗಳಲ್ಲೂ ಇಂದು ಮಳೆಯಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶ್ರಾವಣ ಮಾಸದ ಔತಣಕೂಟದಲ್ಲಿ ಮಾಂಸಾಹಾರ ಸೇವಿಸಿದರೇ ಬಿಜೆಪಿ ಅಧ್ಯಕ್ಷ ನಿತಿನ್ ನಬಿನ್: ವೈರಲ್ Video ಏನಿದೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಬಿಸಿ ನಾಗೇಶ್ ಗೆ ಪಕ್ಷದ ಧ್ವಜ ಹೊದಿಸಿ ಅಂತಿಮ ಗೌರವ ಸಲ್ಲಿಸಿದ ಬಿಜೆಪಿ ನಾಯಕರು

ಪತಿ ಅತ್ತ ಹೋದ ಕೂಡ್ಲೇ ಮನೆಯಲ್ಲೇ ಮತ್ತೊಬ್ಬನ ಜೊತೆ ಪತ್ನಿಯ ಸರಸ ಸಲ್ಲಾಪ.. ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ಳು Video

ಎಸಿ… ಟಿವಿ.. ಫ್ಯಾನ್.. ಅಬ್ಬಬ್ಬಾ…ಎಮ್ಮೆ ಮೇಲೆ ಪ್ರೀತಿಗೆ ಈ ಮನುಷ್ಯ ಮಾಡಿದ ಕೆಲಸ ನಿಜಕ್ಕೂ ಶಾಕಿಂಗ್ video

ಮುಂದಿನ ಸುದ್ದಿ
Show comments