Webdunia - Bharat's app for daily news and videos

Install App

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

Krishnaveni K
ಸೋಮವಾರ, 16 ಜೂನ್ 2025 (14:16 IST)
Photo Credit: X
ಮಂಗಳೂರು: ಕರಾವಳಿ ನಗರಿ ಮಂಗಳೂರಿನಲ್ಲಿ ಬಿಟ್ಟೂ ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಈಗ ರೋಡ್ ಇಲ್ಲ ಎಲ್ಲಾ ತೋಡು ಎಂಬಂತಾಗಿದೆ ಪರಿಸ್ಥಿತಿ.

ಮೊನ್ನೆಯಿಂದ ಎಡೆಬಿಡದೇ ಮಳೆ ಸುರಿಯುತ್ತಲೇ ಇದೆ. ಇದರಿಂದಾಗಿ ಬಹುತೇಕ ರಸ್ತೆಗಳು ಜಲಾವೃತವಾಗಿದೆ. ಅದರಲ್ಲೂ ಮಂಗಳೂರಿನ ಪ್ರಮುಖ ಭಾಗವೆಂದೇ ಪರಿಗಣಿಸಲ್ಪಡುವ ಪಂಪ್ ವೆಲ್ ಫ್ಲೈ ಓವರ್ ಈಗ ಮಳೆ ನೀರಿನಲ್ಲಿ ತೇಲಾಡುತ್ತಿದೆ.

ಹವಾಮಾನ ವರದಿ ಪ್ರಕಾರ ಮೂರು ದಿನಗಳ ದಕ್ಷಿಣ ಕನ್ನಡದಲ್ಲಿ ವಿಪರೀತ ಮಳೆಯಾಗಲಿದೆ. ಅದರಂತೆ ಇಂದೂ ಕೂಡಾ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆಯಾಗಿದೆ. ಇಂದು ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.

ಅದರಲ್ಲೂ ವಿಶೇಷವಾಗಿ ಮಂಗಳೂರಿನ ಬಹುತೇಕ ರಸ್ತೆಗಳು ನೀರಿನಲ್ಲಿ ತೆಲಾಡುತ್ತಿವೆ. ಪಂಪ್ ವೆಲ್, ಜ್ಯೋತಿ ಸರ್ಕಲ್ ನಲ್ಲಿ ರಸ್ತೆಯಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ಕಷ್ಟವಾಗಿದೆ. ಇದರಿಂದಾಗಿ ಸೋಷಿಯಲ್ ಮೀಡಿಯಾದಲ್ಲಿ ಮಂಗಳೂರಿನ ಪರಿಸ್ಥಿತಿ ಟ್ರೋಲ್ ಆಗುತ್ತಿದೆ. ಮಂಗಳೂರಿನಲ್ಲಿ ಬೇಸಿಗೆಯಲ್ಲಿ ಕಡಲು ನೋಡಲು ನಾವೇ ಹೋಗಬೆಕು, ಆದರೆ ಮಳೆಗಾಲದಲ್ಲಿ ಕಡಲೇ ನಮ್ಮನ್ನು ನೋಡಲು ಬರುತ್ತದೆ ಎಂದು ಟ್ರೋಲ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments