Webdunia - Bharat's app for daily news and videos

Install App

Karnataka Rains: ಈ ವಾರ ತಗ್ಗುತ್ತಾ ಮಳೆಯ ಅಬ್ಬರ

Krishnaveni K
ಸೋಮವಾರ, 28 ಜುಲೈ 2025 (08:46 IST)
ಬೆಂಗಳೂರು: ರಾಜ್ಯದಲ್ಲಿ ಕಳೆದ ಎರಡು ವಾರಗಳಿಂದ ನಿರಂತರ ಮಳೆಯಾಗಿತ್ತು. ಈ ವಾರವೂ ಮಳೆಯಿರುತ್ತಾ ಅಥವಾ ಅಬ್ಬರ ಕಡಿಮೆಯಾಗುತ್ತಾ ಇಲ್ಲಿದೆ ವಾರದ ಹವಾಮಾನ ವರದಿ.

ಕಳೆದ ಎರಡು ವಾರಗಳಿಂದ ನಿರಂತರ ಮಳೆಯಾಗಿ ಸಾಕಷ್ಟು ಹಾನಿಗಳಾಗಿವೆ. ವಿಶೇಷವಾಗಿ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹವಾಮಾನ ವರದಿಗಳ ಪ್ರಕಾರ ಕರಾವಳಿ ಮತ್ತು ಮಲೆನಾಡಿನಲ್ಲಿ ಈ ವಾರವೂ ನಿರಂತರ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ಈ ವಾರವೂ ಭಾರೀ ಮಳೆಯ ನಿರೀಕ್ಷೆಯಿದೆ.

ಕಳೆದ ವಾರ ಬೆಂಗಳೂರಿನಲ್ಲೂ ನಿರಂತರ ಮಳೆಯಾಗಿತ್ತು. ಆದರೆ ಈ ವಾರ ಬುಧವರಾದ ಬಳಿಕ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ವಾರದ ಆರಂಭದಲ್ಲಿ  ವರುಣ ಬಿಡುವು ನೀಡಲಿದ್ದಾನೆ. ಉಳಿದಂತೆ ಚಿಕ್ಕಮಗಳೂರು,  ಉತ್ತರ ಕನ್ನಡ, ಕೊಡಗು ಜಿಲ್ಲೆಗಳಿಗೂ ಈ ವಾರವಿಡೀ ಮಳೆಯ ಸೂಚನೆಯಿದೆ.

ಇದಲ್ಲದೆ, ಚಾಮರಾಜನಗರ, ಬೆಳಗಾವಿ, ಹುಬ್ಬಳ್ಳಿ, ಧಾರವಾಡ, ಬೀದರ್ ಜಿಲ್ಲೆಗಳಲ್ಲಿ ವಾರವಿಡೀ ಮಳೆಯ ಸೂಚನೆಯಿದೆ. ಉಳಿದ ಜಿಲ್ಲೆಗಳಲ್ಲಿ ದಿನ ಬಿಟ್ಟು ದಿನ ಮಳೆಯಾಗುವ ಸಾಧ್ಯತೆಯಿದೆ. ಕಳೆದ ವಾರಕ್ಕೆ ಹೋಲಿಸಿದರೆ ಈ ವಾರ ರಾಜ್ಯಾದಾದ್ಯಂತ ಸರಾಸರಿಯಾಗಿ ನೋಡಿದರೆ ಮಳೆಯ ಅಬ್ಬರ ಕಡಿಮೆ ಎನ್ನಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪೆಟ್ರೋಲ್ ಹಾಕಿಸಿ ಓಡೋಗ್ತೀಯಾ...ಖದೀಮ ಕಾರು ಚಾಲಕನಿಗೆ ಬಂಕ್ ಸಿಬ್ಬಂದಿ ಪಾಠ ಕಲಿಸಿದ ರೀತಿ ನೋಡಿ Video

ರಸ್ತೆ ಬದಿ ಪೆನ್ ಮಾರುತ್ತಿದ್ದ ಅಜ್ಜಿಗೆ ದೇವರಂತೆ ಬಂದ ವ್ಯಕ್ತಿ ಮಾಡಿದ ಕೆಲಸ ನೋಡಿದ್ರೆ ಕಣ್ಣೀರು ಬರುತ್ತೆ Video

ರಾಹುಲ್ ಗಾಂಧಿಗೆ ಟೈಮ್ ಇಲ್ಲ: ಕರ್ನಾಟಕ ಸಚಿವ ಸಂಪುಟ ಆಯ್ಕೆ ಇಷ್ಟೊಂದು ಕಷ್ಟವೇ

ಕಾವೇರಿ ಕಿಚ್ಚು: ಕರ್ನಾಟಕ ಬಂದ್ ಗೆ ಮುಹೂರ್ತ ಫಿಕ್ಸ್ ಮಾಡಲು ಮುಂದಾದ ಕನ್ನಡ ಸಂಘಟನೆಗಳು

ಇದೆಂಥಾ ದುರಂತ... ರೈಲು ನಿಲ್ದಾಣದಲ್ಲಿ ಅರೆಕ್ಷಣದ ಅವಸರ ಮಹಿಳೆ, ಮಗುವಿನ ಭೀಕರ ವಿಡಿಯೋ

ಮುಂದಿನ ಸುದ್ದಿ
Show comments