Webdunia - Bharat's app for daily news and videos

Install App

Karnataka Rains: ರಾಜ್ಯದಲ್ಲಿ ಈ ವಾರ ಎಲ್ಲೆಲ್ಲಿ ಮಳೆಯಾಗಲಿದೆ ಇಲ್ಲಿದೆ ಸಂಪೂರ್ಣ ವಿವರ

Krishnaveni K
ಸೋಮವಾರ, 28 ಏಪ್ರಿಲ್ 2025 (08:53 IST)
ಬೆಂಗಳೂರು: ರಾಜ್ಯದ ವಿವಿಧ ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಅಲ್ಲಲ್ಲಿ ಬೇಸಿಗೆ ಮಳೆಯಾಗುತ್ತಿದೆ. ಈ ವಾರ ಯಾವೆಲ್ಲಾ ಜಿಲ್ಲೆಗಳಿಗೆ ಮಳೆಯ ಸಾಧ್ಯತೆಯಿದೆ ಎಂಬ ವಾರದ ಹವಾಮಾನ ವರದಿ ಇಲ್ಲಿದೆ ನೋಡಿ.

ಒಂದೆಡೆ ಮಳೆಯಾದರೆ ಕೆಲವು ಕಡೆ ವಿಪರೀತ ಬಿಸಿಲಿನ ವಾತಾವರಣ ಕಂಡುಬರುತ್ತಿದೆ. ಉತ್ತರದ ಜಿಲ್ಲೆಗಳಲ್ಲಂತೂ ತಾಪಮಾನ 40 ಡಿಗ್ರಿ ಆಸುಪಾಸು ತಲುಪಿದೆ. ವಿಪರೀತ ಬಿಸಿಲಿನಿಂದ ಜನ ತತ್ತರಿಸಿ ಹೋಗಿದ್ದಾರೆ.

ಈ ನಡುವೆ ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡದಲ್ಲಿ ಕಳೆದ ವಾರ ತಾಪಮಾನದ ನಡುವೆಯೂ ಮಳೆಯಾಗಿತ್ತು. ಈ ವಾರವೂ ಮಳೆಯ ವಾತಾವರಣ ಮುಂದುವರಿಯಲಿದೆ. ಈ ವಾರವೂ ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ವಾರ ಪೂರ್ತಿ ಗುಡುಗು ಸಹಿತ ಮಳೆಯಾಗುವ ಸೂಚನೆಯಿದೆ.

ಉಳಿದಂತೆ ಉಡುಪಿ, ಚಿಕ್ಕಮಗಳೂರು, ಹಾವೇರಿ, ಚಾಮರಾಜನಗರ ಮುಂತಾದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಶಿವಮೊಗ್ಗ, ಮಂಡ್ಯ, ಕೋಲಾರ, ಬೆಂಗಳೂರು, ತುಮಕೂರು ಮುಂತಾದ ಜಿಲ್ಲೆಗಳಲ್ಲಿ ವಾರಂತ್ಯದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಲ್ಲಿ ಉಳಿದ ದಿನಗಳಲ್ಲಿ ಬಿಸಿಲು ಮತ್ತು ಮೋಡಕವಿದ ವಾತಾವರಣವಿರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ನಾವೆಲ್ಲಾ ಇರ್ತೀವಿ, ಹೋಗ್ತೀವಿ ದೇಶದ ಭದ್ರತೆ ಎಲ್ಲಕ್ಕಿಂತ ಮುಖ್ಯ: ಮಲ್ಲಿಕಾರ್ಜುನ ಖರ್ಗೆ

Indian Navy: ನಾವು ರೆಡಿ ಎಂದು ಕ್ಷಿಪಿಣಿ ಹಾರಿಸಿ ಪಾಕಿಸ್ತಾನಕ್ಕೆ ಠಕ್ಕರ್ ಕೊಟ್ಟ ಭಾರತೀಯ ನೌಕಾ ಸೇನೆ

ಸಿದ್ದರಾಮಯ್ಯನವರ ಅಲ್ಪ ಸಂಖ್ಯಾತರ ಮೇಲಿನ ಪ್ರೀತಿ ಗೊತ್ತು ಬಿಡಿ: ಬಿವೈ ವಿಜಯೇಂದ್ರ

ಬಾಂಬ್ ಸುಮ್ನೇ ಇಟ್ಕೊಂಡಿಲ್ಲ, ನೀರು ಕೊಡದಿದ್ರೆ ಪರಮಾಣು ಬಾಂಬ್ ಹಾಕ್ತೀವಿ: ಭಾರತಕ್ಕೆ ಎಚ್ಚರಿಕೆ ನೀಡಿದ ಪಾಕಿಸ್ತಾನ

ಪಾಕಿಸ್ತಾನ ಜೊತೆ ಯುದ್ಧ ಬೇಡ ಅಂತ ಹೇಳಿಲ್ಲ: ವಿವಾದವಾಗುತ್ತಿದ್ದಂತೇ ಉಲ್ಟಾ ಹೊಡೆದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments