Karnataka Rains: ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಇದೇ ಕಾರಣ

Krishnaveni K
ಗುರುವಾರ, 14 ಆಗಸ್ಟ್ 2025 (08:32 IST)
ಬೆಂಗಳೂರು: ಕರ್ನಾಟಕದಲ್ಲಿ ಕಳೆದ ಒಂದು ವಾರದಿಂದ ವಿಪರೀತ ಮಳೆಯಾಗುತ್ತಿದೆ. ರಾಜ್ಯಾದ್ಯಂತ ಮಳೆ ಹೆಚ್ಚಾಗಲು ಕಾರಣವೇನು, ಎಲ್ಲಿಯವರೆಗೆ ಮಳೆಯಿರಲಿದೆ ಇಲ್ಲಿದೆ ಹವಾಮಾನ ವರದಿ.

ಇಷ್ಟು ದಿನ ಕೇವಲ ಕರಾವಳಿ ಭಾಗದಲ್ಲಿ ಮಾತ್ರ ಮಳೆಯ ಅಬ್ಬರವಿತ್ತು. ಆದರೆ ಒಂದು ವಾರದಿಂದ ರಾಜ್ಯ ರಾಜಧಾನಿ ಬೆಂಗಳೂರು, ಒಳನಾಡಿನಲ್ಲೂ ತೀವ್ರ ಮಳೆಯಾಗುತ್ತಿದೆ. ಆದರೆ ಕರಾವಳಿಯಲ್ಲಿ ಈ ವಾರ ಮಳೆಯ ಅಬ್ಬರ ತಕ್ಕಮಟ್ಟಿಗೆ ಕಡಿಮೆಯಾಗಿತ್ತು.

ಆದರೆ ಉಳಿದೆಡೆ ನಿರಂತರ ಮಳೆಯಾಗುತ್ತಿದೆ. ಆಗಸ್ಟ್ 13 ರವರೆಗೆ ಉತ್ತಮ ಮಳೆಯಾಗಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಲೇಟೆಸ್ಟ್ ಹವಾಮಾನ ವರದಿ ಪ್ರಕಾರ ಇಂದಿನಿಂದ ಮಳೆಯ ಪ್ರಮಾಣ ಮತ್ತಷ್ಟು ಹೆಚ್ಚಾಗಲಿದೆ. ಬೆಂಗಳೂರು ಮಾತ್ರವಲ್ಲದೆ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಯಾದಗಿರಿ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಕೊಡಗು, ಕೋಲಾರ, ದಾವಣಗೆರೆ, ಶಿವಮೊಗ್ಗ, ತುಮಕೂರು, ವಿಜಯನಗರ, ಕೊಪ್ಪಳ, ರಾಯಚೂರು, ಚಿತ್ರದುರ್ಗ ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ.

ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ಮಳೆಯ ಪ್ರಮಾಣ ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ. ಮುಂದಿನ ಒಂದು ವಾರ ಕಾಲ ಮಳೆಯ ಅಬ್ಬರವಿರಲಿದೆ ಎಂದು ವರದಿಗಳು ಹೇಳುತ್ತಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಯಾ ಗೋಯಲ್ ಇಫೆಕ್ಟ್, ಮದುವೆ ಮಂಟಪದಿಂದಲೇ ಎಸ್ಕೇಪ್ ಆದ ವರ: ಬೆನ್ನಟ್ಟಿ ಬಂದ ವಧು ಮಾಡಿದ್ದೇನು Video

ಪ್ರದೀಪ್ ಈಶ್ವರ್ ಚಪ್ಪಲಿ ಎಸೆತ ಪ್ರಕರಣ: ಅವಮಾನವಾಗಿದ್ದರೆ ಮಾನನಷ್ಟ ಮೊಕದ್ದಮೆ ಹಾಗಬೇಕಿತ್ತು ಎಂದ ಜಡ್ಜ್ Video

ರಾಹುಲ್ ಗಾಂಧಿ ಫಾರಿನ್ ಟೂರ್ ಮುಗಿಸಿ ಯಾವಾಗ ಬರ್ತಾರಪ್ಪಾ... ಕರ್ನಾಟಕ ಶಾಸಕರಿಗೆ ಕಾತುರತೆ ಹೆಚ್ಚಾಯ್ತು

ನಾಯಿಗೆ ಯಾಕ್ರೀ ಹೊಡೆದ್ರಿ ಎಂದು ಹೀರೋ ಆಗಲು ಹೊರಟ: ಕೊನೆಗೆ ಆತನಿಗೇ ನಾಯಿ ಮಾಡಿದ್ದು ನೋಡಿದ್ರೆ ಏನನ್ನಬೇಕು ನೀವೇ ಹೇಳಿ video

ಶೇ 90 ರಷ್ಟು ಕುಂಕುಮ ಬರೋದು ಇಸ್ಲಾಮಿಕ್ ರಾಷ್ಟ್ರಗಳಿಂದ: ಪ್ರಿಯಾಂಕ್ ಖರ್ಗೆ ವ್ಯಂಗ್ಯಕ್ಕೆ ನೆಟ್ಟಿಗರು ಏನಂದ್ರು ಗೊತ್ತಾ Video

ಮುಂದಿನ ಸುದ್ದಿ
Show comments