Webdunia - Bharat's app for daily news and videos

Install App

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Krishnaveni K
ಶನಿವಾರ, 14 ಜೂನ್ 2025 (18:20 IST)
ಬೆಂಗಳೂರು: ಕರ್ನಾಟಕದಲ್ಲಿ ಇದೀಗ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನಾಳೆಯೂ ಆರು ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.

ಕರ್ನಾಟಕದ ಗಡಿ ಭಾಗ ಕೇರಳದ ಕಾಸರಗೋಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇಂದು ಎಡೆಬಿಡದೇ ಮಳೆ ಸುರಿಯುತ್ತಿದ್ದು, ಇದು ಗಡಿ ಜಿಲ್ಲೆ ದಕ್ಷಿಣ ಕನ್ನಡದ ಮೇಲೂ ಪರಿಣಾಮ ಬೀರಿದೆ. ಮಂಗಳೂರು ಸೇರಿದಂತೆ ಕರಾವಳಿ ಜಿಲ್ಲೆಯಲ್ಲಿ ಇಂದು ಭಾರೀ ಮಳೆಯಾಗಿದೆ.

ನಾಳೆಯೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸೂಚನೆಯಿದ್ದು, ಹವಾಮಾನ ಇಲಾಖೆಯಿಂದ ರೆಡ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಮಾತ್ರವಲ್ಲದೆ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ನಾಳೆಯೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಹೀಗಾಗಿ ಜನರು ಎಚ್ಚರಿಕೆಯಿಂದಿರುವುದು ಉತ್ತಮ. ಚಿಕ್ಕಮಗಳೂರಿನಲ್ಲಿ ಗುಡ್ಡ ಕುಸಿತದ ಭೀತಿಯಿದ್ದು, ಕೊಡಗಿನಲ್ಲೂ ಇದೇ ಪರಿಸ್ಥಿತಿಯಿದೆ. ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕಾಗೆ ತಕ್ಕ ತಿರುಗೇಟು ಕೊಟ್ಟ ಭಾರತ: ಯುದ್ಧ ವಿಮಾನ ಖರೀದಿ ಡೀಲ್ ಕ್ಯಾನ್ಸಲ್

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

Gold Price: ಗುಡ್ ನ್ಯೂಸ್, ಚಿನ್ನದ ಬೆಲೆಯಲ್ಲಿ ಇಂದು ಭಾರೀ ಇಳಿಕೆ

ಧರ್ಮಸ್ಥಳದಲ್ಲಿ ಇಂದು ಯಾವ ಪಾಯಿಂಟ್ ನಲ್ಲಿ ಎಸ್ಐಟಿ ಶೋಧ ನಡೆಸಲಿದೆ

ಡೊನಾಲ್ಡ್ ಟ್ರಂಪ್ ದುಬಾರಿ ಸುಂಕ ಇಂದಿನಿಂದ ಜಾರಿಗೆ: ಭಾರತದ ಯಾವ ಉದ್ಯಮಗಳಿಗೆ ಹೊಡೆತ

ಮುಂದಿನ ಸುದ್ದಿ
Show comments