Webdunia - Bharat's app for daily news and videos

Install App

ಪುನೀತ್ ರಾಜಕುಮಾರ್ ಗೆ ಮರಣೋತ್ತರ ಕರ್ನಾಟಕ ರತ್ನ ಪ್ರಶಸ್ತಿ

Webdunia
ಮಂಗಳವಾರ, 16 ನವೆಂಬರ್ 2021 (18:29 IST)
ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಈ ದೇಶದ ಇತಿಹಾಸ ಬಹಳ ದೊಡ್ಡದಿದೆ. ಆದರೆ, ಮನುಷ್ಯರ ಚಾರಿತ್ರ್ಯ ತುಂಬಾ ಚಿಕ್ಕದಾಗಿದೆ. ಪುನೀತ್ ರಾಜಕುಮಾರ್ ಅವರು ಬಹುದೊಡ್ಡ ಚಾರಿತ್ರ್ಯದೊಂದಿಗೆ ಈ ದೇಶದ ಇತಿಹಾಸ ಸೇರಿದ್ದಾರೆ. ಮುತ್ತುರಾಜನ ಮುತ್ತು ಇಂದು ದೈಹಿಕವಾಗಿ ನಮ್ಮನ್ನು ಅಗಲಿದರು ಅವರ ಚಾರಿತ್ರ್ಯ ಎಂದಿಗೂ ಅಜರಾಮರವಾಗಿರಲಿದೆ. ಅವರ ಸೇವೆ, ಉದಾತ್ತ ಮಾನವೀಯ ಕಳಕಳಿಗೆ ರಾಜ್ಯ ಸರ್ಕಾರ ಆರು ಕೋಟಿ ಕನ್ನಡಿಗರ ಪರವಾಗಿ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿಯನ್ನು ನೀಡಲಿದೆ ಎಂದು ಘೋಷಿಸಿದರು. ಪ್ರಶಸ್ತಿ ಘೋಷಿಸುತ್ತಿದ್ದಂತೆ ನೆರೆದಿದ್ದ ಎಲ್ಲರೂ ಎದ್ದು ನಿಂತು ಕರತಾಡತನ ಮೊಳಗಿಸಿದರು.

ಪುನೀತ್ ರಾಜ್ ಕುಮಾರ್ ಅವರು ಡಾ ರಾಜ್ ಕುಮಾರ್ ಅವರ ಆದರ್ಶಗಳನ್ನು ಚಾಚೂ ತಪ್ಪದೆ ಪಾಲಿಸಿ ಎಲ್ಲರನ್ನೂ ಅವರು ಸೂಜಿಗಲ್ಲಿನಂತೆ ಸೆಳೆಯುತ್ತಿದ್ದರು. ಸೂರ್ಯ ಚಂದ್ರ ಇರುವವರೆಗೂ ಪುನೀತ್ ರಾಜಕುಮಾರ್ ಅವರು ಚಿರಸ್ಥಾಯಿಯಾಗಿರುತ್ತಾರೆ ಕರ್ನಾಟಕ ರತ್ನವಾಗಿ ಮಿಂಚುತ್ತಿರುತ್ತಾರೆ. ಎಲ್ಲರ ಹೃದಯದಲ್ಲೂ ಅವರು ನೆಲೆಸುತ್ತಾರೆ ಎಂದು ಅವರು ಭಾವುಕರಾಗಿ ನುಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದಿನಿಂದ ಹವಾಮಾನದಲ್ಲಿ ಭಾರೀ ಬದಲಾವಣೆ

ರಾಹುಲ್, ಸೋನಿಯಾ ಜತೆಗಿನ ಭೇಟಿ ಕುಟುಂಬದ ಜತೆ ಸಮಯ ಕಳೆದ ಹಾಗೇ: ಎಂಕೆ ಸ್ಟಾಲಿನ್‌

ಬಿಟ್ರೇ ಮೈಸೂರು ಸ್ಯಾಂಡಲ್ ಸೋಪ್‌ಗೆ ನಾನೇ ಫ್ರೀಯಾಗಿ ರಾಯಭಾರಿಯಾಗ್ತೀನಿ: ವಾಟಾಳ್ ನಾಗರಾಜ್‌

ಕರಾಳ ನೆನಪು ಮಾಸುವ ಮುನ್ನವೇ ಮತ್ತೆ ಕೋವಿಡ್ ಭೀತಿ: ಸಿಲಿಕಾನ್ ಸಿಟಿಯಲ್ಲಿ ಮಗುವಿಗೆ ಸೋಂಕು ದೃಢ

Gang Rape: ಸಾಂಗ್ಲಿಯಲ್ಲಿ MBBS ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್‌

ಮುಂದಿನ ಸುದ್ದಿ
Show comments