Webdunia - Bharat's app for daily news and videos

Install App

ಸಿಎಂ ಬಿಎಸ್ ವೈ ಬದಲಾವಣೆಗೆ ತೆರೆಮರೆಯಲ್ಲೇ ಕಸರತ್ತು?!

Webdunia
ಭಾನುವಾರ, 31 ಮೇ 2020 (09:32 IST)
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ಈಗ ಭಿನ್ನಮತ ಸ್ಪೋಟಗೊಂಡಿದೆ. ಅಧಿಕಾರ ಪಡೆಯಲು ಶಾಸಕರು ಒಳಗೊಳಗೇ ಮೀಟಿಂಗ್ ಮಾಡುತ್ತಿದ್ದಾರೆ. ಇವರೆಲ್ಲರ ಅಸಮಾಧಾನದ ಟಾರ್ಗೆಟ್ ಸಹಜವಾಗಿ ಸಿಎಂ ಬಿಎಸ್ ವೈ.


ಈ ಅತೃಪ್ತರ ಗುಂಪು ಈಗ ಸಿಎಂ ಸ್ಥಾನದಲ್ಲಿರುವ ಯಡಿಯೂರಪ್ಪನವರನ್ನೇ ಬದಲಾಯಿಸಲು ಮಸಲತ್ತು ನಡೆಸಿದೆಯಾ ಎಂಬ ಅನುಮಾನ ಮೂಡಿದೆ.

ಕೆಲವು ಮೂಲಗಳ ಪ್ರಕಾರ ಈ ಅಸಮಾಧಾನಿತ ಶಾಸಕರು ಬಿಎಸ್ ವೈ ಬದಲಾಗಿ ಬಸನಗೌಡ ಪಾಟೀಲ್ ಯತ್ನಾಳ್ ಅಥವಾ ಮಾಜಿ ಸಿಎಂ ಜಗದೀಶ್ ಶೆಟ್ಟರ್ ರನ್ನು ಸಿಎಂ ಸ್ಥಾನಕ್ಕೇರಿಸಲು ಯೋಜನೆ ರೂಪಿಸಿದೆ ಎನ್ನಲಾಗಿದೆ. ಒಂದು ವೇಳೆ ಈ ಒತ್ತಾಯ ಜಾಸ್ತಿಯಾದರೆ ಮತ್ತೆ ಬಿಜೆಪಿಯಲ್ಲಿ 2008 ರ ಪ್ರಹಸನ ಮರುಕಳಿಸುವ ಸಾಧ‍್ಯತೆಯಿದೆ. 2008 ರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅತೃಪ್ತ ಶಾಸಕರ ಒತ್ತಡದಿಂದಾಗಿ ಬಿಎಸ್ ವೈ ಸಿಎಂ ಸ್ಥಾನದಿಂದ ಕೆಳಗಿಳಿಯಬೇಕಾಯಿತು. ಆ ಬಳಿಕ ಸದಾನಂದ ಗೌಡ, ಜಗದೀಶ್ ಶೆಟ್ಟರ್ ಕೆಲವು ಕಾಲ ಮುಖ್ಯಮಂತ್ರಿಯಾದರು. ಈ ಬಾರಿಯೂ ಯಡಿಯೂರಪ್ಪ ಅಂತಹದ್ದೇ ಸಂದಿಗ್ಧತೆಗೆ ಸಿಲುಕಲಿದ್ದಾರಾ ಅಥವಾ ಬಂಡಾಯಕ್ಕೆ ಮದ್ದು ಹಚ್ಚುತ್ತಾರಾ ಕಾದು ನೋಡಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Viral Video: ಜಗಳ ಮಾಡ್ತೀಯಾ ಅಂತ ಪತ್ನಿಯನ್ನು ಬಾಲ್ಕನಿಗೇ ನೇತು ಹಾಕಿದ ಗಂಡ

ಕೇದಾರನಾಥಗೆ ಪ್ರಯಾಣಬೆಳೆಸುವವರು ಈ ಸುದ್ದಿಯನ್ನು ಮಿಸ್ ಮಾಡದೇ ಓದಲೇ ಬೇಕು

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

ಮುಂದಿನ ಸುದ್ದಿ
Show comments