Select Your Language

Notifications

webdunia
webdunia
webdunia
webdunia

ಸ್ಪೀಕರ್ ಬಳಿ ಒಂದು ತಿಂಗಳ ಕಾಲಾವಕಾಶ ಕೇಳಿದ ಅತೃಪ್ತರು

ಸ್ಪೀಕರ್ ಬಳಿ ಒಂದು ತಿಂಗಳ ಕಾಲಾವಕಾಶ ಕೇಳಿದ ಅತೃಪ್ತರು
ಬೆಂಗಳೂರು , ಮಂಗಳವಾರ, 23 ಜುಲೈ 2019 (10:34 IST)
ಬೆಂಗಳೂರು: ರಾಜೀನಾಮೆ ಸಲ್ಲಿಕೆ ಕುರಿತಂತೆ ಇಂದು ವಿಚಾರಣೆಗೆ ಹಾಜರಾಗುವಂತೆ ಸ್ಪೀಕರ್ ನೀಡಿದ್ದ ಸೂಚನೆಗೆ ಅತೃಪ್ತರು ಪ್ರತಿಕ್ರಿಯಿಸಿದ್ದು, ಒಂದು ತಿಂಗಳ ಕಾಲಾವಕಾಶ ಕೇಳಿದ್ದಾರೆ.


ಅನರ್ಹತೆ ಕುರಿತಂತೆ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ಧರಾಮಯ್ಯ ಸಲ್ಲಿಸಿರುವ ಅರ್ಜಿಗೆ ಸಂಬಂಧಪಟ್ಟಂತೆ ವಿಚಾರಣೆಗೆ ಹಾಜರಾಗಲು ಸ್ಪೀಕರ್ ಇಂದು ಸೂಚಿಸಿದ್ದರು. ಆದರೆ ತಕ್ಷಣಕ್ಕೆ ಬೆಂಗಳೂರಿಗೆ ಬಂದು ವಿಚಾರಣೆಗೆ ಹಾಜರಾಗಲು ಸಾಧ್ಯವಿಲ್ಲ. ನಮಗೆ ನಾಲ್ಕು ವಾರಗಳ ಕಾಲಾವಕಾಶ ನೀಡಬೇಕು ಎಂದು ಅತೃಪ್ತರು ಮನವಿ ಮಾಡಿದ್ದಾರೆ. ಇಂದು ಬೆಳಿಗ್ಗೆ 11 ಗಂಟೆಗೆ ವಿಚಾರಣೆಗೆ ಹಾಜರಾಗಲು ಅತೃಪ್ತರಿಗೆ ನೋಟಿಸ್ ನೀಡಲಾಗಿತ್ತು.

Share this Story:

Follow Webdunia kannada

ಮುಂದಿನ ಸುದ್ದಿ

ಇನ್‌ ಸ್ಟಾಗ್ರಾಂ ತಾರೆಯೊಬ್ಬಳು ತಾನು ಸ್ನಾನ ಮಾಡಿದ ನೀರನ್ನ ಮಾಡಿದ್ದೇನು ಗೊತ್ತಾ?