Webdunia - Bharat's app for daily news and videos

Install App

ಕೇಂದ್ರದಿಂದ ರಾಜ್ಯಕ್ಕೆ 4 ಲಕ್ಷ ರೆಮಿಡಿಸಿವರ್ ಇಂಜಕ್ಷನ್

Webdunia
ಸೋಮವಾರ, 17 ಮೇ 2021 (09:06 IST)
ಬೆಂಗಳೂರು: ರಾಜ್ಯದಲ್ಲಿ ಕೊರೋನಾ ರೋಗಿಗಳಿಗೆ ಅಗತ್ಯವಾದ ರೆಮಿಡಿಸಿವರ್ ಇಂಜಕ್ಷನ್ ಬರ ನೀಗಲಿದ್ದು, ಕೇಂದ್ರದಿಂದ 4.25 ಲಕ್ಷ ಇಂಜಕ್ಷನ್ ಬಂದಿದೆ ಎಂದು ಡಿಸಿಎಂ ಅಶ್ವತ್ಥ್ ನಾರಾಯಣ್ ಹೇಳಿದ್ದಾರೆ.


ಮೇ 23 ಕ್ಕೆ ಆಗುವಷ್ಟು ಇಂಜಕ್ಷನ್ ಈಗ ಬಂದು ತಲುಪಿದೆ. ಎಲ್ಲರಿಗಿಂತ ಹೆಚ್ಚು ನಮ್ಮ ರಾಜ್ಯಕ್ಕೇ ಹೆಚ್ಚು ರೆಮಿಡಿಸಿವರ್ ಇಂಜಕ್ಷನ್ ಹಂಚಿಕೆಯಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

ಖುದ್ದು ಕೇಂದ್ರ ಸಚಿವ ಸದಾನಂದ ಗೌಡರೇ ಈ ಮಾಹಿತಿ ನೀಡಿದ್ದಾರಂತೆ. ಸದ್ಯಕ್ಕೆ ಕರ್ನಾಟಕದಲ್ಲೇ ಅತೀ ಹೆಚ್ಚು ಪ್ರಕರಣಗಳಿದ್ದು, ಆಕ್ಸಿಜನ್, ರೆಮಿಡಿಸಿವರ್ ಇಂಜಕ್ಷನ್ ಗೆ ಬೇಡಿಕೆಯೂ ಹೆಚ್ಚಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments