ರಾಜ್ಯದಲ್ಲಿ ಗುಜುರಿ ನೀತಿ..!!

Webdunia
ಶನಿವಾರ, 24 ಸೆಪ್ಟಂಬರ್ 2022 (14:19 IST)
ರಸ್ತೆಗಳಲ್ಲಿ ಸಂಚರಿಸುವ ಹಳೆಯ ಮತ್ತು ಯೋಗ್ಯವಲ್ಲದ ವಾಹನಗಳನ್ನು ಹಂತಹಂತವಾಗಿ ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿದ್ದು ಅವುಗಳ ನೋಂದಣಿಯನ್ನು ರದ್ದುಗೊಳಿಸುವ ಮೂಲಕ ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ಆ ಮೂಲಕ ಅವುಗಳನ್ನು ರದ್ದುಪಡಿಸುವ ಇರಾದೆಯನ್ನು ಹೊಂದಿದೆ.
 
ಅಂತೆಯೇ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಮತ್ತು ಹೊಸ ವಾಹನಗಳಿಗೆ ಬೇಡಿಕೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಅಮೆರಿಕಾ, ಜರ್ಮನಿ, ಕೆನಡಾ ಮತ್ತು ಚೀನಾ ಸೇರಿದಂತೆ ಹಲವಾರು ದೇಶಗಳು ವಾಹನ ಉದ್ಯಮಗಳನ್ನು ಉತ್ತೇಜಿಸಲು ಮತ್ತು ವಾಹನ ಮಾಲಿನ್ಯವನ್ನು ಕಡಿಮೆ ಮಾಡಲು ವಾಹನ ಸ್ಕ್ರ್ಯಾಪೇಜ್ ನೀತಿಗಳನ್ನು ಪರಿಚಯಿಸಿವೆ.
ಸಾರಿಗೆ ವಿಭಾಗದ ಪ್ರಕಾರ ಬೆಂಗಳೂರು ಮಾತ್ರವೇ 1 ಕೋಟಿ ವಾಹನಗಳನ್ನು ಹೊಂದಿದ್ದು ಅದರಲ್ಲಿ 29 ಲಕ್ಷ ವಾಹನಗಳು ಈ ವರ್ಷ ಮಾರ್ಚ್‌ ತಿಂಗಳಿನಲ್ಲಿಯೇ 15 ವರ್ಷಗಳ ಮಿತಿಯನ್ನು ಮೀರಿವೆ. ಇನ್ನು ಹೆಚ್ಚಿನ ವಾಯು ಮಾಲಿನ್ಯಕ್ಕೆ ಕಾರಣವಾಗಿರುವ ಎರಡು ಸ್ಟ್ರೋಕ್  ಅಟೊರಿಕ್ಷಾಗಳು ಇನ್ನೂ ಬೆಂಗಳೂರು ನಗರದಲ್ಲಿ ಓಡಾಡಿಕೊಂಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಂದೇ ವೇದಿಕೆಯಲ್ಲಿ ಶ್ರೀ ನಾರಾಯಣ ಗುರುಗಳ ಉಪದೇಶದ ಬಗ್ಗೆ ಸಿದ್ದು, ಪಿಣರಾಯಿ ಗುಣಗಾನ

ಕುಡಿದ ಅಮಲಿನಲ್ಲಿ ಬೈಕರ್ ಮಿಡ್‌ನೈಟ್ ಡ್ರಾಮಾಗೆ ಪೊಲೀಸರು ಸುಸ್ತು

ಜೀವಂತವಾಗಿರುವಾಗಲೇ 12ಲಕ್ಷ ವೆಚ್ಚದಲ್ಲಿ ತನ್ನ ಸಮಾಧಿ ನಿರ್ಮಿಸಿದ ವಿಚಿತ್ರ ವ್ಯಕ್ತಿ

ಇಂಧೋರ್‌: ಕಲುಷಿತ ನೀರು ಸೇವಿಸಿ 7 ಜನ ಸಾವು, ಹಲವು ಮಂದಿ ಅಸ್ವಸ್ಥ

ಬಯೋಕಾನ್ ಉದ್ಯೋಗಿ ಅನಂತಕುಮಾರ್ ಸಾವು ಪ್ರಕರಣ, ಕಿರಣ್ ಮಜುಂಧಾರ್‌ ಶಾ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments