Webdunia - Bharat's app for daily news and videos

Install App

ರಾಜ್ಯದಲ್ಲಿ ಗುಜುರಿ ನೀತಿ..!!

Webdunia
ಶನಿವಾರ, 24 ಸೆಪ್ಟಂಬರ್ 2022 (14:19 IST)
ರಸ್ತೆಗಳಲ್ಲಿ ಸಂಚರಿಸುವ ಹಳೆಯ ಮತ್ತು ಯೋಗ್ಯವಲ್ಲದ ವಾಹನಗಳನ್ನು ಹಂತಹಂತವಾಗಿ ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿದ್ದು ಅವುಗಳ ನೋಂದಣಿಯನ್ನು ರದ್ದುಗೊಳಿಸುವ ಮೂಲಕ ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ಆ ಮೂಲಕ ಅವುಗಳನ್ನು ರದ್ದುಪಡಿಸುವ ಇರಾದೆಯನ್ನು ಹೊಂದಿದೆ.
 
ಅಂತೆಯೇ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಮತ್ತು ಹೊಸ ವಾಹನಗಳಿಗೆ ಬೇಡಿಕೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಅಮೆರಿಕಾ, ಜರ್ಮನಿ, ಕೆನಡಾ ಮತ್ತು ಚೀನಾ ಸೇರಿದಂತೆ ಹಲವಾರು ದೇಶಗಳು ವಾಹನ ಉದ್ಯಮಗಳನ್ನು ಉತ್ತೇಜಿಸಲು ಮತ್ತು ವಾಹನ ಮಾಲಿನ್ಯವನ್ನು ಕಡಿಮೆ ಮಾಡಲು ವಾಹನ ಸ್ಕ್ರ್ಯಾಪೇಜ್ ನೀತಿಗಳನ್ನು ಪರಿಚಯಿಸಿವೆ.
ಸಾರಿಗೆ ವಿಭಾಗದ ಪ್ರಕಾರ ಬೆಂಗಳೂರು ಮಾತ್ರವೇ 1 ಕೋಟಿ ವಾಹನಗಳನ್ನು ಹೊಂದಿದ್ದು ಅದರಲ್ಲಿ 29 ಲಕ್ಷ ವಾಹನಗಳು ಈ ವರ್ಷ ಮಾರ್ಚ್‌ ತಿಂಗಳಿನಲ್ಲಿಯೇ 15 ವರ್ಷಗಳ ಮಿತಿಯನ್ನು ಮೀರಿವೆ. ಇನ್ನು ಹೆಚ್ಚಿನ ವಾಯು ಮಾಲಿನ್ಯಕ್ಕೆ ಕಾರಣವಾಗಿರುವ ಎರಡು ಸ್ಟ್ರೋಕ್  ಅಟೊರಿಕ್ಷಾಗಳು ಇನ್ನೂ ಬೆಂಗಳೂರು ನಗರದಲ್ಲಿ ಓಡಾಡಿಕೊಂಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments