Webdunia - Bharat's app for daily news and videos

Install App

ರಾಜ್ಯದಲ್ಲಿ ಗುಜುರಿ ನೀತಿ..!!

Webdunia
ಶನಿವಾರ, 24 ಸೆಪ್ಟಂಬರ್ 2022 (14:19 IST)
ರಸ್ತೆಗಳಲ್ಲಿ ಸಂಚರಿಸುವ ಹಳೆಯ ಮತ್ತು ಯೋಗ್ಯವಲ್ಲದ ವಾಹನಗಳನ್ನು ಹಂತಹಂತವಾಗಿ ನಿರ್ಮೂಲನೆ ಮಾಡುವ ಗುರಿಯನ್ನು ಹೊಂದಿದ್ದು ಅವುಗಳ ನೋಂದಣಿಯನ್ನು ರದ್ದುಗೊಳಿಸುವ ಮೂಲಕ ಮಾಲಿನ್ಯವನ್ನು ಕಡಿಮೆ ಮಾಡಲು ಮತ್ತು ಆ ಮೂಲಕ ಅವುಗಳನ್ನು ರದ್ದುಪಡಿಸುವ ಇರಾದೆಯನ್ನು ಹೊಂದಿದೆ.
 
ಅಂತೆಯೇ ಉದ್ಯೋಗಾವಕಾಶಗಳನ್ನು ಸೃಷ್ಟಿಸುವುದು ಮತ್ತು ಹೊಸ ವಾಹನಗಳಿಗೆ ಬೇಡಿಕೆಯನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ. ಅಮೆರಿಕಾ, ಜರ್ಮನಿ, ಕೆನಡಾ ಮತ್ತು ಚೀನಾ ಸೇರಿದಂತೆ ಹಲವಾರು ದೇಶಗಳು ವಾಹನ ಉದ್ಯಮಗಳನ್ನು ಉತ್ತೇಜಿಸಲು ಮತ್ತು ವಾಹನ ಮಾಲಿನ್ಯವನ್ನು ಕಡಿಮೆ ಮಾಡಲು ವಾಹನ ಸ್ಕ್ರ್ಯಾಪೇಜ್ ನೀತಿಗಳನ್ನು ಪರಿಚಯಿಸಿವೆ.
ಸಾರಿಗೆ ವಿಭಾಗದ ಪ್ರಕಾರ ಬೆಂಗಳೂರು ಮಾತ್ರವೇ 1 ಕೋಟಿ ವಾಹನಗಳನ್ನು ಹೊಂದಿದ್ದು ಅದರಲ್ಲಿ 29 ಲಕ್ಷ ವಾಹನಗಳು ಈ ವರ್ಷ ಮಾರ್ಚ್‌ ತಿಂಗಳಿನಲ್ಲಿಯೇ 15 ವರ್ಷಗಳ ಮಿತಿಯನ್ನು ಮೀರಿವೆ. ಇನ್ನು ಹೆಚ್ಚಿನ ವಾಯು ಮಾಲಿನ್ಯಕ್ಕೆ ಕಾರಣವಾಗಿರುವ ಎರಡು ಸ್ಟ್ರೋಕ್  ಅಟೊರಿಕ್ಷಾಗಳು ಇನ್ನೂ ಬೆಂಗಳೂರು ನಗರದಲ್ಲಿ ಓಡಾಡಿಕೊಂಡಿವೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments