ಕರ್ನಾಟಕ ಶಿಕ್ಷಣ ನೀತಿಯಲ್ಲಿ ಭಾರೀ ಬದಲಾವಣೆ: ಹಿಂದಿಗೆ ಗೇಟ್ ಪಾಸ್

Krishnaveni K
ಶನಿವಾರ, 9 ಆಗಸ್ಟ್ 2025 (09:45 IST)
ಬೆಂಗಳೂರು: ಕರ್ನಾಟಕದಲ್ಲಿ ಹಲವು ವರ್ಷಗಳಿಂದ ಇರುವ ತ್ರಿಭಾಷಾ ಸೂತ್ರ ಕೈ ಬಿಟ್ಟು ದ್ವಿಭಾಷಾ ನೀತಿ ಜಾರಿಗೊಳಿಸಬೇಕು ಎಂದು ಪ್ರೊ. ಸುಖದೇವ್ ಥೋರಟ್ ನೇತೃತ್ವದ ಸಮಿತಿ ಅಧ್ಯಯನ ವರದಿ ಶಿಫಾರಸ್ಸು ಮಾಡಿದೆ. ಇದನ್ನು ಸಿಎಂ ಸಿದ್ದರಾಮಯ್ಯಗೆ ಸಲ್ಲಿಸಲಾಗಿದೆ.
 

2197 ಪುಟಗಳ ವರದಿ ಸಲ್ಲಿಕೆಯಾಗಿದೆ. 1ಎ ಮತ್ತು 1ಬಿ ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ವರದಿ 580 ಪುಟಗಳಿವೆ. 2ಎ ಮತ್ತು 2ಬಿ ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ  ವರದಿ 455 ಪುಟ, ವೃತ್ತಿ ಶಿಕ್ಷಣಕ್ಕೆ ಸಂಬಂಧಿಸಿದ 450 ಪುಟಗಳ ವರದಿಗಳಿವೆ.

ಈ ವರದಿಯಲ್ಲಿ 2 ವರ್ಷ ಪೂರ್ವ ಪ್ರಾಥಮಿಕ, 8 ವರ್ಷ ಪ್ರಾಥಮಿಕ ಮತ್ತು 4 ವರ್ಷ ಮಾಧ್ಯಮಿಕ ಶಿಕ್ಷಣಕ್ಕೆ ಶಿಫಾರಸ್ಸು ಮಾಡಲಾಗಿದೆ. ಎಲ್ಲಾ ಬೋರ್ಡ್ ಗಳಲ್ಲೂ 5 ನೇ ತರಗತಿವರೆಗೆ ಕನ್ನಡ ಕಡ್ಡಾಯ ಕಲಿಕೆಗೆ ಶಿಫಾರಸ್ಸು ಮಾಡಲಾಗಿದೆ. 1 ನೇ ತರಗತಿಗೆ 5.9 ವರ್ಷವಾಗಿದ್ದರೂ ದಾಖಲಾತಿ ಮಾಡಲು ಅವಕಾಶ ನೀಡಬೇಕು. ಪ್ರಮುಖವಾಗಿ ಎಸ್ ಇಪಿ ಸಿಕ್ಷಣ ನೀತಿಯಲ್ಲಿ ಹಿಂದಿಗೆ ಕೊಕ್ ನೀಡಲಾಗಿದ್ದು ಕನ್ನಡ ಮತ್ತು ಇಂಗ್ಲಿಷ್ ಮಾತ್ರ ಬೋಧಿಸಲು ಶಿಫಾರಸ್ಸು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತರ ಜೊತೆ ಜನ್ಮದಿನ ಯಾವತ್ತೂ ಮರೆಯಲಾರೆ: ವಿಜಯೇಂದ್ರ

ತಮ್ಮ ಪಕ್ಷದಲ್ಲೇ ಬೇರೆಯವರಿಗೆ ಅವಕಾಶ ಕೊಡದ ಗಾಂಧಿ ಕುಟುಂಬದವರು ಸೇನೆ ಬಗ್ಗೆ ಮಾತನಾಡ್ತಾರೆ: ಬಿಜೆಪಿ ವ್ಯಂಗ್ಯ

ಕರ್ನಾಟಕ ಎಸ್ಎಸ್ಎಲ್ ಸಿ, ದ್ವಿತೀಯ ಪಿಯುಸಿ ಪರೀಕ್ಷೆ ವೇಳಾಪಟ್ಟಿ ಇಲ್ಲಿದೆ ನೋಡಿ

ದೇವರು ಕೊಟ್ರೂ ಪೂಜಾರಿ ಕೊಡಲಿಲ್ಲ: ಕೇಂದ್ರ ಜಿಎಸ್ ಟಿ ಇಳಿಸಿದ್ದರೆ ನಂದಿನಿ ತುಪ್ಪದ ಬೆಲೆ ಏರಿಸಿದ ಕೆಎಂಎಫ್

ಬ್ರೆಜಿಲ್ ಮಾಡೆಲ್ ಹರ್ಯಾಣದಲ್ಲಿ 22 ಬಾರಿ ವೋಟ್: ರಾಹುಲ್ ಗಾಂಧಿಯಿಂದ ಮತ್ತೊಂದು ಬಾಂಬ್

ಮುಂದಿನ ಸುದ್ದಿ
Show comments