ಉಕ್ರೇನ್ನಲ್ಲಿ ಕನ್ನಡಿಗ ಸಾವು

Webdunia
ಮಂಗಳವಾರ, 1 ಮಾರ್ಚ್ 2022 (14:48 IST)
ಗ್ರೋಸರಿ ತರುವ ಸಲುವಾಗಿ ಹೊರಹೋಗಿದ್ದ ಹಾವೇರಿ ಮೂಲದ ನವೀನ್ ಬೆಳಗ್ಗೆ 7 ಗಂಟೆಗೆ ನಡೆದ ರಾಕೆಟ್‌ ದಾಳಿಯಲ್ಲಿ ಸಾವನ್ನಪ್ಪಿದ್ದಾನೆ. ಸದ್ಯ ಖಾರ್ಕಿವ್‌ನ ಶವಾಗಾರದಲ್ಲಿ ನವೀನ್‌ ಮೃತದೇಹ ಇರಿಸಲಾಗಿದೆ. ಉಕ್ರೇನ್‌ನ ಖಾರ್ಕಿವ್‌ನಲ್ಲಿ ನವೀನ್‌ ವ್ಯಾಸಂಗ ಮಾಡುತ್ತಿದ್ದ.
ಮೊನ್ನೆಯಿಂದಲೂ ಒಟ್ಟಿಗೆ ಇದ್ದೇವು. ನಿನ್ನೆ ರಾತ್ರಿ ತನಕ ಬಂಕರ್​ನಲ್ಲಿಯೇ ಇದ್ದರು. ನವೀನ್​ ಎಂಬಿಬಿಎಸ್ ನಾಲ್ಕನೇ ವರ್ಷ ವ್ಯಾಸಾಂಗ ಮಾಡುತ್ತಿದ್ದರು. ನಾವು ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿಗಳು. ನವೀನ್ ಸೂಪರ್ ಮಾರ್ಕೆಟ್​​ನಲ್ಲಿ ಕರೆನ್ಸಿ ಬದಾವಣೆಗೆ ಹೋಗಿದ್ದರು. ಈ ವೇಳೆ ಸರಿ ಸಾಲಿನಲ್ಲಿ ನಿಂತಾಗ ಫೈಯರ್​ ಆಗಿದೆ. ಡೆಸ್​​ಬ್ರೋ ಅನ್ನುವ ರೋಡ್​​ನಲ್ಲಿ ಶಲ್​ ದಾಳಿ ಮಾಡಿದ್ದಾರೆ. ಮೃತ ನವೀನ್ ಪೊಲ್ಯಾಂಡ್​​ಗೆ ಹೋಗಲು ಸಿದ್ಧತೆ ಮಾಡಿಕೊಂಡಿದ್ದರು ಎಂದು ನವೀನ್​ ಜತೆಗಿದ್ದ ವಿದ್ಯಾರ್ಥಿಗಳು ಮಾಹಿತಿ ನೀಡಿದ್ದಾರೆ.
ನವೀನ್ ಇಲ್ಲಾ ಎಂಬುವ ಸುದ್ದಿ ಹರಿದಾಡುತ್ತಿರುವ ಬಗ್ಗೆ ರಾಯಭಾರಿ ಅಧಿಕಾರಿ ಜೊತೆ ನವೀನ್ ಸಹೋದರ ಮಾತುಕತೆ ನಡೆಸಿದ್ದಾರೆ. ಬೆಳಗ್ಗೆ ದಿನಬಳಕೆ ವಸ್ತು ತರಲು ಹೋಗಿದ್ದಾಗ ಅವಗಢವಾಗಿದೆ ಎಂದು ತಿಳಿಸಿದ್ದಾರೆ.
 
ಖಾರ್ಕಿವ್‌ನಲ್ಲಿ ಕರ್ನಾಟಕದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಭಾರತೀಯ ವಿದೇಶಾಂಗ ಇಲಾಖೆಯಿಂದ ಮಾಹಿತಿ ಹೊರಬಿದ್ದಿದೆ. 21 ವರ್ಷದ ನವೀನ್‌ ಕುಟುಂಬದವರ ಜೊತೆ ವಿದೇಶಾಂಗ ಇಲಾಖೆ ಅಧಿಕಾರಿಗಳು ಸಂಪರ್ಕದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಟ ವಿಜಯ್ ಟಿವಿಕೆ ಪಕ್ಷಕ್ಕೆ ಎಐಎಡಿಎಂಕೆ ನಾಯಕ ಸಂಪತ್ ಸೇರ್ಪಡೆ, ಪಕ್ಷದೊಳಗೆ ಭಾರೀ ಬೆಳವಣಿಗೆ

ಹಿಂದೂ ಹೆಣ್ಣುಮಕ್ಕಳಿಗೆ ಜಾಗೃತಿ ಮೂಡಿಸುವುದು ದ್ವೇಷ ಆಗುತ್ತಾ: ಪ್ರಮೋದ್ ಮುತಾಲಿಕ್

ರೋಡ್‌ನಲ್ಲಿ ಬಿಟ್ಟು ಹೋದ ರಾಟ್ ವೀಲರ್ ನಾಯಿಗಳ ದಾಳಿಗೆ ಮಹಿಳೆ ಬಲಿ, ಆಗಿದ್ದೇನು ಗೊತ್ತಾ

ಶಬರಿಮಲೆ ಚಿನ್ನ ಕಳವು ವಿಚಾರ, ಈಗ ಮಾತನಾಡುವುದು ಸರಿಯಲ್ಲ: ಪಿಣರಾಯಿ ವಿಜಯನ್

ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ವಿಚಾರ ವದಂತಿ ಬೇಡ: ಮಧು ಬಂಗಾರಪ್ಪ

ಮುಂದಿನ ಸುದ್ದಿ
Show comments