Webdunia - Bharat's app for daily news and videos

Install App

ಆ್ಯಂಬುಲೆನ್ಸ್ ಸೇವೆಯಲ್ಲಿ ಶೀಘ್ರದಲ್ಲೇ ಕರ್ನಾಟಕ ನಂಬರ್ -1

Webdunia
ಗುರುವಾರ, 24 ಮಾರ್ಚ್ 2022 (18:11 IST)
ತುರ್ತು ಆಯಂಬುಲೆನ್ಸ್ ಸೇವೆಗೆ ಹೊಸ ಯೋಜನೆ ರೂಪಿಸಲಾಗುತ್ತಿದ್ದು, ಇದು ದೇಶಕ್ಕೆ ಮಾದರಿಯಾಗಲಿದೆ ಎಂದು ಸಚಿವ ಕೆ.ಸುಧಾಕರ್ ವಿಧಾನಸಭೆಗೆ ತಿಳಿಸಿದರು.ಪ್ರಶ್ನೋತ್ತರ ವೇಳೆಯಲ್ಲಿ ಕಾಂಗ್ರೆಸ್ ಶಾಸಕ ಕೃಷ್ಣಬೈರೇಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು.
ವಿಶ್ವ ಆರೋಗ್ಯ ಸಂಸ್ಥೆ ನಿಗದಿ ಪಡಿಸಿರುವ ಮಾನದಂಡಗಳ ಅನ್ವಯ 108 ಆಯಂಬುಲೆನ್ಸ್ ಸೇವೆಯನ್ನು ಉತ್ಕøಷ್ಣಗೊಳಿಸಲಾಗುವುದು ಎಂದರು.
 
2007-08ನೇ ಸಾಲಿನಲ್ಲಿ ಆಯಂಬುಲೆನ್ಸ್ ಸೇವೆಯನ್ನು ಜಿವಿಕೆ ಸಂಸ್ಥೆಗೆ 10 ವರ್ಷಗಳ ಅವಗೆ ನೀಡಲಾಗಿತ್ತು. ಆರಂಭದಲ್ಲಿ ಅವರ ಸೇವೆ ಒಳ್ಳೆಯದಿತ್ತು. ಅನಂತರ ನಿರೀಕ್ಷಿತ ಮಟ್ಟದಲ್ಲಿ ಇಲ್ಲ. 2017ರಲ್ಲಿ ಆಗಿನ ಸರ್ಕಾರ ಜಿವಿಕೆಯೊಂದಿಗಿನ ಒಪ್ಪಂದ ರದ್ದು ಮಾಡಿಸಿತ್ತು.
 
ಆ ಸಂಸ್ಥೆ ನ್ಯಾಯಾಲಯದ ಮೊರೆ ಹೋಗಿದ್ದರಿಂದ ಇಲ್ಲಿಯವರೆಗೂ ಮುಂದುವರೆಸಲಾಗಿತ್ತು. ಆಯಂಬುಲೆನ್ಸ್ ಸೇವೆಯಲ್ಲಿ ವಿಳಂಬವಾಗಿರುವುದು ನಿಜ. ಆ ಸಂಸ್ಥೆ ಮೇಲೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಬೆಂಗಳೂರು ನಗರ ವ್ಯಾಪ್ತಿಯಲ್ಲಿ 71 ಆರೋಗ್ಯ ಕವಚ 108 ಆಯಂಬುಲೆನ್ಸ್ಗಳು ಕಾರ್ಯನಿರ್ವಹಿಸುತ್ತಿವೆ.
 
ಮುಂದಿನ ಸೇವಾದಾರರು ಆಯ್ಕೆಯಾಗುವವರೆಗೂ ಆಯಂಬುಲೆನ್ಸ್ನ ಮೇಲ್ವಿಚಾರಣೆಯನ್ನು ಜಿಪಿಎಸ್ ಟ್ರಾಕಿಂಗ್ ದತ್ತಾಂಶಗಳ ಪರಿಶೀಲನೆ ಹಾಗೂ ಕ್ಷೇತ್ರ ಭೇಟಿ ಮೂಲಕ ಮಾಡಲಾಗುತ್ತಿದೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಮ್ಮ ಮೆಟ್ರೋ ಹಳದಿ ಲೈನ್ ನಲ್ಲಿ ಇದುವರೆಗೆ ಪ್ರಯಾಣಿಸಿದವರೆಷ್ಟು, ಸಿಎಂ ಮಾಹಿತಿ ಇಲ್ಲಿದೆ

ಬಿಕ್ಲು ಶಿವು ಮರ್ಡರ್ ಪ್ರಕರಣದಲ್ಲಿ ಶಾಸಕ ಭೈರತಿ ಬಸವರಾಜ್ ಗೆ ರಿಲೀಫ್

ಗವಿಸಿದ್ದಪ್ಪ ಕುಟುಂಬದವರಿಗೂ 50 ಲಕ್ಷ ರೂ ಕೊಡಿ: ವಿಜಯೇಂದ್ರ ಆಗ್ರಹ

ಮತಗಳ್ಳತನ ಆರೋಪ ಹೊರಿಸಿದ ಕಾಂಗ್ರೆಸ್ ಗೆ ಸೋನಿಯಾ ಗಾಂಧಿ ದಾಖಲೆ ತೋರಿಸಿದ ಬಿಜೆಪಿ

17ರಂದು ಧರ್ಮಸ್ಥಳಕ್ಕೆ ಭೇಟಿ: ಬಿ.ವೈ.ವಿಜಯೇಂದ್ರ

ಮುಂದಿನ ಸುದ್ದಿ
Show comments