Webdunia - Bharat's app for daily news and videos

Install App

ಆನ್ ಲೈನ್ ಶಿಕ್ಷಣಕ್ಕೆ ಪ್ರತ್ಯೇಕ ಚಾನೆಲ್? ಕೇರಳ ಮಾದರಿ ಅನುಸರಿಸುತ್ತಾ ಕರ್ನಾಟಕ?

Webdunia
ಶುಕ್ರವಾರ, 5 ಜೂನ್ 2020 (09:09 IST)
ಬೆಂಗಳೂರು: ಜುಲೈನಲ್ಲಿ ಶಾಲೆ ಆರಂಭಿಸಲು ಪೋಷಕರಿಂದ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಸರ್ಕಾರ ಆ ಯೋಚನೆಯನ್ನು ಕೈಬಿಟ್ಟಿದೆ. ಆದರೆ ಮಕ್ಕಳ ಪಾಠಕ್ಕೆ ತೊಂದರೆಯಾಗದಂತೆ ಬದಲಿ ವ್ಯವಸ್ಥೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ.


ಕೇರಳದಲ್ಲಿ ಈಗಾಗಲೇ ಪ್ರತ್ಯೇಕ ಚಾನೆಲ್ ನಿರ್ಮಿಸಿ ಸರ್ಕಾರವೇ ಆನ್ ಲೈನ್ ಶಿಕ್ಷಣ ಮಾಡುತ್ತಿದೆ. ಆದರೆ ಕರ್ನಾಟಕದಲ್ಲಿ ಕೆಲವು ಶಾಲೆಗಳು ತಮ್ಮದೇ ವ್ಯಾಟ್ಸಪ್, ಇತರೆ ಆಪ್ ಮೂಲಕ ಶಿಕ್ಷಣ ನೀಡುವ ಕೆಲಸ ಮಾಡುತ್ತಿದೆ. ಇದೀಗ ಕರ್ನಾಟಕವೂ ಪ್ರತ್ಯೇಕ ಚಾನೆಲ್ ನಿರ್ಮಿಸಿದರೆ ಹೇಗೆ ಎಂಬ ಚಿಂತನೆಯಲ್ಲಿದೆ.

ಪ್ರತ್ಯೇಕ ಚಾನೆಲ್ ನಿರ್ಮಿಸಿ ಆನ್ ಲೈನ್ ಶಿಕ್ಷಣ ನೀಡುವ ಯೋಚನೆಯೂ ಸರ್ಕಾರಕ್ಕಿದೆ. ಈ ಬಗ್ಗೆ ಈಗ ಯೋಜನೆ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments