Webdunia - Bharat's app for daily news and videos

Install App

ಆನ್ ಲೈನ್ ಶಿಕ್ಷಣಕ್ಕೆ ಪ್ರತ್ಯೇಕ ಚಾನೆಲ್? ಕೇರಳ ಮಾದರಿ ಅನುಸರಿಸುತ್ತಾ ಕರ್ನಾಟಕ?

Webdunia
ಶುಕ್ರವಾರ, 5 ಜೂನ್ 2020 (09:09 IST)
ಬೆಂಗಳೂರು: ಜುಲೈನಲ್ಲಿ ಶಾಲೆ ಆರಂಭಿಸಲು ಪೋಷಕರಿಂದ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಸರ್ಕಾರ ಆ ಯೋಚನೆಯನ್ನು ಕೈಬಿಟ್ಟಿದೆ. ಆದರೆ ಮಕ್ಕಳ ಪಾಠಕ್ಕೆ ತೊಂದರೆಯಾಗದಂತೆ ಬದಲಿ ವ್ಯವಸ್ಥೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ.


ಕೇರಳದಲ್ಲಿ ಈಗಾಗಲೇ ಪ್ರತ್ಯೇಕ ಚಾನೆಲ್ ನಿರ್ಮಿಸಿ ಸರ್ಕಾರವೇ ಆನ್ ಲೈನ್ ಶಿಕ್ಷಣ ಮಾಡುತ್ತಿದೆ. ಆದರೆ ಕರ್ನಾಟಕದಲ್ಲಿ ಕೆಲವು ಶಾಲೆಗಳು ತಮ್ಮದೇ ವ್ಯಾಟ್ಸಪ್, ಇತರೆ ಆಪ್ ಮೂಲಕ ಶಿಕ್ಷಣ ನೀಡುವ ಕೆಲಸ ಮಾಡುತ್ತಿದೆ. ಇದೀಗ ಕರ್ನಾಟಕವೂ ಪ್ರತ್ಯೇಕ ಚಾನೆಲ್ ನಿರ್ಮಿಸಿದರೆ ಹೇಗೆ ಎಂಬ ಚಿಂತನೆಯಲ್ಲಿದೆ.

ಪ್ರತ್ಯೇಕ ಚಾನೆಲ್ ನಿರ್ಮಿಸಿ ಆನ್ ಲೈನ್ ಶಿಕ್ಷಣ ನೀಡುವ ಯೋಚನೆಯೂ ಸರ್ಕಾರಕ್ಕಿದೆ. ಈ ಬಗ್ಗೆ ಈಗ ಯೋಜನೆ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನವದೆಹಲಿ ಪೊಲೀಸ್ ಆಯುಕ್ತರಾಗಿ ಸತೀಶ್‌ ಗೋಲ್ಚಾ ನೇಮಕ

ಸಿದ್ಧರಾಮಯ್ಯ ವಿರುದ್ಧ ಚುನಾವಣಾ ಆಯೋಗಕ್ಕೆ ದಿಢೀರ್ ದೂರು ಕೊಟ್ಟ ಬಿಜೆಪಿ, ಯಾಕೆ ಗೊತ್ತಾ

ಮಹೇಶ್‌ ಶೆಟ್ಟಿ ತಿಮರೋಡಿ ಬಂಧನವಾಗುತ್ತಿದ್ದಂತೆ ಕಲ್ಲಡ್ಕ ಪ್ರಭಾಕರ ಭಟ್‌ ಅನ್ನು ಕೆಣಕಿದ ಕಾಂಗ್ರೆಸ್‌ ನಾಯಕ

ನಟ ವಿಜಯ್ ರಾಜ್ಯ ಮಟ್ಟದ ಎರಡನೇ ಸಮ್ಮೇಳನಕ್ಕೆ ಸೂತಕದ ಛಾಯೆ, ಏನಾಯಿತು

ಬುದ್ಧಿಮಾತು ಹೇಳಿದ ಗುರುವಿಗೆ ಟಿಫನ್ ಬಾಕ್ಸ್‌ನಲ್ಲಿ ತಂದ ಆಪತ್ತು

ಮುಂದಿನ ಸುದ್ದಿ
Show comments