Select Your Language

Notifications

webdunia
webdunia
webdunia
webdunia

ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್ ಭೀತಿ

ಕರ್ನಾಟಕದಲ್ಲಿ ಮತ್ತೆ ಲಾಕ್ ಡೌನ್ ಭೀತಿ
ಬೆಂಗಳೂರು , ಶನಿವಾರ, 27 ನವೆಂಬರ್ 2021 (14:51 IST)
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಸಭೆಯಲ್ಲಿ ಹೊಸ ತಳಿ ಕುರಿತೂ ಚರ್ಚಿಸಲಾಗುತ್ತದೆ. ಹೊಸ ತಳಿಯ ಬಗ್ಗೆ ಮುಂಜಾಗ್ರತಾ ಕ್ರಮದ ಬಗ್ಗೆಯೂ ಚರ್ಚಿಸಲಿದ್ದೇವೆ" ಎಂದಿದ್ದಾರೆ.ಸರ್ಕಾರದಲ್ಲಿ ಹಲವು ಕಡತ ವಿಲೇವಾರಿಗಳ ವಿಳಂಬ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, "ಕೆಲವು ಇಲಾಖೆಗಳಲ್ಲಿ ಕಡತ ವಿಲೇವಾರಿ ಆಗಿಲ್ಲ. ಈ ಪೈಲ್‌ಗಳು ತಾಂತ್ರಿಕ ಹಾಗೂ ಕಾನೂನಾತ್ಮಕ ಕಾರಣಗಳಿಂದ ನಿರ್ಣಯವಾಗಿಲ್ಲ. ಈ ಬಗ್ಗೆ ಈಗಾಗಲೇ ಒಂದು ಸಭೆ ನಡೆಸಿದ್ದೇನೆ. ಈ ಬಗ್ಗೆ ಪರಿಶೀಲಿಸಿ ಕ್ರಮ ಕೈಗೊಳ್ಳುತ್ತೇವೆ" ಎಂದು ತಿಳಿಸಿದ್ದಾರೆ.
 
ಕಲಬುರ್ಗಿ ಆಯುಕ್ತ ಸ್ನೇಹಲ್‌ ಕಂಡೇಲ್‌ ವಿರುದ್ದ ಯುವತಿ ದೂರು ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು, "ಈ ಬಗ್ಗೆ ಕಚೇರಿಗೆ ಹೋಗಿ ಗಮನಿಸುತ್ತೇನೆ" ಎಂದು ಹೇಳಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನೊರೊ ವೈರಸ್ : ಕರ್ನಾಟಕದಲ್ಲಿ ಕಟ್ಟೆಚ್ಚರ!