Webdunia - Bharat's app for daily news and videos

Install App

ವಿಶ್ವಾಸ ಮತ ಯಾಚನೆಯೊಂದಿಗೆ ಮುಗಿಯೋದಿಲ್ಲ ರಾಜ್ಯ ರಾಜಕೀಯ ಚದುರಂಗದಾಟ!

Webdunia
ಗುರುವಾರ, 18 ಜುಲೈ 2019 (09:39 IST)
ಬೆಂಗಳೂರು: ಅತೃಪ್ತ ಶಾಸಕರ ಬಗ್ಗೆ ಸುಪ್ರೀಂ ಕೋರ್ಟ್ ತೀರ್ಪು ಬಂದಿದೆ. ಇಂದು ಸದನದಲ್ಲಿ ಸಿಎಂ ಕುಮಾರಸ್ವಾಮಿ ವಿಶ್ವಾಸ ಮತ ಯಾಚನೆ ಮಾಡಲಿದ್ದಾರೆ. ಒಂದು ವೇಳೆ ವಿಶ್ವಾಸ ಮತದಲ್ಲಿ ಸೋಲಾಗಿ ಸರ್ಕಾರ ಉರುಳಿದ ಮಾತ್ರಕ್ಕೆ ರಾಜ್ಯದ ರಾಜಕೀಯ ಚದುರಂಗದಾಟ ನಿಲ್ಲೋದಿಲ್ಲ.


ಇದು ಮತ್ತೊಂದು ನಾಟಕಕ್ಕೆ ತಿರುವು ಪಡೆಯಲಿದೆ. ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬಹುಮತ ಕಳೆದುಕೊಂಡು ಸರ್ಕಾರ ಉರುಳಿದರೆ, ತತ್ ತಕ್ಷಣವೇ ಬಿಜೆಪಿ ಅಧಿಕಾರಕ್ಕೇರುವುದು ಎಂದರ್ಥವಲ್ಲ.

ಮತ್ತೆ ಬಿಜೆಪಿ ಬಹುಮತ ಸಾಬೀತಿಗೆ ಶಾಸಕರನ್ನು ಸೆಳೆಯುವ ಯತ್ನ ಮಾಡಬೇಕು. ಆಗ ಮತ್ತೆ ರೆಸಾರ್ಟ್ ರಾಜಕಾರಣ ಶುರುವಾಗಲಿದೆ. ಒಂದು ವೇಳೆ ಬಿಜೆಪಿಯೂ ಬಹುತಮ ಸಾಬೀತುಪಡಿಸಲು ವಿಫಲವಾದರೆ ರಾಜ್ಯ ರಾಷ್ಟ್ರಪತಿ ಆಡಳಿತದ ತೆಕ್ಕೆಗೆ ಬಿದ್ದರೂ ಅಚ್ಚರಿಯಿಲ್ಲ. ಹೀಗಾಗಿ ಇಂದಿನ ವಿಶ್ವಾಸ ಮತ ಯಾಚನೆ ಬಳಿಕ ರಾಜಕೀಯ ನಾಟಕದ ಮತ್ತೊಂದು ಅಧ್ಯಾಯದ ಆರಂಭವಾಗುವುದಂತೂ ನಿಶ್ಚಿತ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments