Webdunia - Bharat's app for daily news and videos

Install App

Karnataka Weather: ರಾಜ್ಯದ ಹವಾಮಾನದಲ್ಲಿ ಇಂದು ಮಹತ್ವದ ಬದಲಾವಣೆ ಗಮನಿಸಿ

Krishnaveni K
ಗುರುವಾರ, 27 ಫೆಬ್ರವರಿ 2025 (08:45 IST)
ಬೆಂಗಳೂರು: ಕರ್ನಾಟಕದಲ್ಲಿ ಸತತ ಮೂರು ವಾರಗಳಿಂದ ತಾಪಮಾನ ಏರಿಕೆಯಾಗುತ್ತಲೇ ಇದೆ. ಇದರ ನಡುವೆ ಇಂದು ಹವಾಮಾನದಲ್ಲಿ ಸಣ್ಣ ಬದಲಾವಣೆ ನಿರೀಕ್ಷಿಸಬಹುದಾಗಿದೆ ಎನ್ನುತ್ತಿವೆ ವರದಿಗಳು.

ರಾಜ್ಯದ ಕೆಲವೆಡೆ ಈ ವಾರ ಬಂಗಾಳ ಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ತುಂತುರು ಮಳೆಯಾಗಿತ್ತು. ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಈ ವಾರ ಮಳೆ ಮುನ್ಸೂಚನೆ ನೀಡಲಾಗಿತ್ತು. ಅದರಂತೆ ಕೆಲವೆಡೆ ತುಂತುರು ಮಳೆಯಾಗಿದೆ.

ಹಾಗಿದ್ದರೂ ಬೆಂಗಳೂರು ಸೇರಿದಂತೆ ವಿವಿಧೆಡೆ ಬಿಸಿಲಿನ ಝಳ ವಿಪರೀತ ಎನಿಸುವ ಮಟ್ಟಿಗಿತ್ತು. ಹವಾಮಾನ ವರದಿಗಳ ಪ್ರಕಾರ ಇಂದು ಬಿಸಿಲಿನ ತಾಪ ಕೊಂಚ ಕಡಿಮೆಯಾಗಲಿದೆ. ಇಂದು ಕೊಂಚ ಮೋಡ ಕವಿದ ವಾತಾವರಣವೂ ಕಂಡುಬರಲಿದೆ ಎನ್ನಲಾಗಿದೆ.

ವಾಯುಭಾರ ಕುಸಿತದ ಪರಿಣಾಮವಾಗಿ ಈ ವಾರಂತ್ಯಕ್ಕೆ ಮಳೆಯ ಸೂಚನೆಯೂ ಇದೆ. ಇದರ ನಡುವೆ ಇಂದು ಮೋಡ ಕವಿದ ವಾತಾವರಣವಿರಲಿದ್ದು ತಾಪಮಾನ ಗರಿಷ್ಠ 31 ಡಿಗ್ರಿಯವರೆಗೆ ಇರಬಹುದು ಎನ್ನಲಾಗಿದೆ. ಕನಿಷ್ಠ ತಾಪಮಾನ 18 ಡಿಗ್ರಿಗೆ ಇಳಿಕೆಯಾಗಲಿದೆ. ಹೀಗಾಗಿ ಸತತ ಬಿಸಿಲಿನಿಂದ ಕಂಗೆಟ್ಟಿದ್ದ ಜನಕ್ಕೆ ಇಂದು ಕೊಂಚ ಮಟ್ಟಿಗೆ ತಂಪಾದ ವಾತಾವರಣದ ಖುಷಿ ಅನುಭವಿಸಬಹುದು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅನ್ನದಾತನ ಕಣ್ಣೀರು ಒರೆಸದಿದ್ದರೆ ಒಳಿತಾಗದು: ವಿಜಯೇಂದ್ರ

ವಿಶ್ವ ಹುಲಿ ದಿನ: ದೇಶದಲ್ಲಿ ಅತೀ ಹೆಚ್ಚು ಹುಲಿ ಹೊಂದಿರುವ 2ನೇ ಸ್ಥಾನದಲ್ಲಿ ಕರ್ನಾಟಕ

ಧರ್ಮಸ್ಥಳ: ದೂರುದಾರ ಗುರುತಿಸಿದ ಸ್ಥಳಕ್ಕೆ ಬಂದ ಜೆಸಿಬಿ, ಬಯಲಾಗುತ್ತಾ ರಹಸ್ಯ

ಸುಜ್ಞಾನ ಪಿಯು ಕಾಲೇಜಿನಲ್ಲಿ ಸಿಎ, ಸಿಎಸ್ ಫೌಂಡೇಶನ್ ಕೋರ್ಸ್ ಓರಿಯೆಂಟೇಶನ್ ಕಾರ್ಯಕ್ರಮ

ಮೊದಲ ಪಾಯಿಂಟ್‌ನಲ್ಲಿ ಬೆಳಗ್ಗೆಯಿಂದ ಮಣ್ಣು ಅಗೆದರು ಸಿಗದ ಕಳೆಬರಹ, ಧರ್ಮಸ್ಥಳ ಪ್ರಕರಣದಲ್ಲಿ ಬಿಗ್ ಟ್ವಿಸ್ಟ್‌

ಮುಂದಿನ ಸುದ್ದಿ
Show comments