Webdunia - Bharat's app for daily news and videos

Install App

Karnataka Weather: ಕರ್ನಾಟಕದಲ್ಲಿ ಇಂದಿನಿಂದ ಹವಾಮಾನದಲ್ಲಿ ಮಹತ್ವದ ಬದಲಾವಣೆ

Krishnaveni K
ಬುಧವಾರ, 18 ಫೆಬ್ರವರಿ 2026 (08:44 IST)
ಬೆಂಗಳೂರು: ರಾಜ್ಯದಲ್ಲಿ ನಿನ್ನೆ ಸಂಜೆ ಕೆಲವು ಕಡೆ ಮೋಡ ಕವಿದ ವಾತಾವರಣವಿತ್ತು. ಇಂದು ಹವಾಮಾನದಲ್ಲಿ ಏನು ಬದಲಾವಣೆಯಿರಲಿದೆ, ಇಲ್ಲಿದೆ ಇಂದಿನ ಹವಾಮಾನ ವರದಿ.

ರಾಜ್ಯದಲ್ಲಿ ದಿನೇ ದಿನೇ ತಾಪಮಾನ ಏರಿಕೆಯಾಗುತ್ತಿದೆ. ಇದರ ನಡುವೆ ಕೇರಳದಲ್ಲಿ ವಾರಂತ್ಯಕ್ಕೆ ಮಳೆಯ ಸೂಚನೆಯೂ ಇದೆ. ಇದರ ಬೆನ್ನಲ್ಲೇ ಕರಾವಳಿ ಜಿಲ್ಲೆಗಳಲ್ಲೂ ನಿನ್ನೆ ಕೊಂಚ ಮೋಡ ಕವಿದ ವಾತಾವರಣ ಕಂಡುಬಂದಿತ್ತು. ಉಳಿದ ಜಿಲ್ಲೆಗಳಲ್ಲಿ ವಿಪರೀತ ಬಿಸಿಲಿತ್ತು.

ಇಂದು ಬೆಳಿಗ್ಗೆ ಮೋಡ ಕವಿದ ವಾತಾವರಣವಿತ್ತು. ಆದರೆ ಹಗಲು ಬಹುತೇಕ ಜಿಲ್ಲೆಗಳಲ್ಲಿ ಹಗಲು ವಿಪರೀತ ಬಿಸಿಲು ಕಂಡುಬರಲಿದೆ. ಬೆಳಿಗ್ಗಿನ ಜಾವ ಸಣ್ಣ ಮಟ್ಟಿಗೆ ಚಳಿಯೂ ಕಂಡುಬರುವುದು. ಇಂದು ರಾಜ್ಯದ ಗರಿಷ್ಠ ತಾಪಮಾನ 31 ಡಿಗ್ರಿಯಷ್ಟು ಏರಿಕೆಯಾಗಲಿದೆ. ಕನಿಷ್ಠ ತಾಪಮಾನ 17 ಡಿಗ್ರಿಯಷ್ಟು ಇರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹೈದರಾಬಾದ್ ಬಳಿ ವೇಗವಾಗಿ ಬಂದ ಬಸ್ ಪೆಟ್ರೋಲ್ ಬಂಕ್‌ಗೆ ಡಿಕ್ಕಿ, ಭಾರಿ ದುರಂತ, Video

ಕಾಂಗ್ರೆಸ್ ಪಕ್ಷವನ್ನು ಮನೆಗೆ ಕಳುಹಿಸಲು ನಮಗೊಂದು ಅವಕಾಶ ಕೊಡಿ: ಬಿವೈ ವಿಜಯೇಂದ್ರ

18th BRICS: ರಾಷ್ಟ್ರ ರಾಜಧಾನಿಯಲ್ಲಿ ನಿಯೋಜನೆಗೊಂಡ ಪೊಲೀಸರೆಷ್ಟು ಗೊತ್ತಾ

ನದಿ ನೀರನ್ನು ಕಲುಷಿತಗೊಳಿಸಿದ್ರೆ ಕಾರ್ಖಾನೆಗಳಿಗೆ ಬೀಗ ಗ್ಯಾರಂಟಿ: ರಾಮಲಿಂಗಾರೆಡ್ಡಿ ವಾರ್ನಿಂಗ್

ಹಣ ಕಲೆಕ್ಷನ್ ವಿಚಾರಕ್ಕೆ ಕೈ ಕೈ ಮಿಲಾಯಿಸಿಕೊಂಡ ಎರಡು ಗುಂಪಿನ ತೃತೀಯ ಲಿಂಗಿಗಳು, Video

ಮುಂದಿನ ಸುದ್ದಿ
Show comments