Webdunia - Bharat's app for daily news and videos

Install App

Karnataka Weather: ಚಳಿಯ ನಡುವೆ ಇಂದು ಈ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ

Krishnaveni K
ಶುಕ್ರವಾರ, 19 ಡಿಸೆಂಬರ್ 2025 (08:41 IST)
ಬೆಂಗಳೂರು: ರಾಜ್ಯದಲ್ಲಿ ಈಗ ಹಗಲು ಬಿಸಿಲು, ರಾತ್ರಿ ಗಡ ಗಡ ಚಳಿ ಎಂಬ ವಾತಾವರಣವಿದೆ. ಇಂದು ಚಳಿ ಹೇಗಿರಲಿದೆ, ರಾಜ್ಯದ ಲೇಟೆಸ್ಟ್ ಹವಾಮಾನ ವರದಿ ಇಲ್ಲಿದೆ.

ರಾಜ್ಯದಲ್ಲಿ ಈ ಬಾರಿ ಚಳಿ ದಾಖಲೆಯ ಮಟ್ಟದಲ್ಲಿದೆ. ಇಂದೂ ಕೂಡಾ ವಿಪರೀತ ಚಳಿಯಿರಲಿದೆ. ಬೀದರ್, ವಿಜಯಪುರ ಮೊದಲಾದ ಜಿಲ್ಲೆಗಳಲ್ಲಿ ತೀರಾ ಕನಿಷ್ಠ ತಾಪಮಾನ ದಾಖಲಾಗಿದೆ. ಇಂದು ರಾಜ್ಯದ ಸರಾಸರಿ ಕನಿಷ್ಠ ತಾಪಮಾನ 16 ಡಿಗ್ರಿಯಷ್ಟಿರಲಿದೆ. ಗರಿಷ್ಠ ತಾಪಮಾನ 27 ಡಿಗ್ರಿಯಷ್ಟಿರಲಿದೆ ಎಂದು ತಿಳಿದುಬಂದಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಾಮರಾಜನಗರ, ಚಿತ್ರದುರ್ಗ, ರಾಯಚೂರು ಜಿಲ್ಲೆಗಳಲ್ಲಿ ಇಂದು ಮೋಡ ಕವಿದ ವಾತಾವರಣವಿರಲಿದೆ. ಬೀದರ್, ಗದಗದಲ್ಲಿ ಇಂದು ತಾಪಮಾನ 12 ಡಿಗ್ರಿಯಷ್ಟಕ್ಕೆ ಇಳಿಕೆಯಾಗಲಿದೆ.

ಉಳಿದಂತೆ ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಬಳ್ಳಾರಿ, ಚಿಕ್ಕಬಳ್ಳಾಪುರ, ದೊಡ್ಡ ಬಳ್ಳಾಪುರ, ಕೊಪ್ಪಳ, ತುಮಕೂರು ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 13 ಡಿಗ್ರಿಯಷ್ಟಿರಲಿದೆ ಎಂದು ತಿಳಿದುಬರಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

13ರಂದು ಕರ್ನಾಟಕ ಬಂದ್ ಮಾಡಿಯೇ ಸಿದ್ದ: ಹೋರಾಟದಿಂದ ಹಿಂದೆ ಸರಿಯೋ ಮಾತೇ ಇಲ್ಲ ಎಂದ ವಾಟಾಳ್

ಕಾವೇರಿ ನೀರು ಹಂಚಿಕೆ ವಿವಾದ: ವಿಜಯ್‌ಗೆ ಮಹತ್ವದ ಪತ್ರ ಬರೆದ ಬಿವೈ ವಿಜಯೇಂದ್ರ

ವರುಣಾರ್ಭಟ ನಡುವೆ ಮುಂದಿನ ನಾಲ್ಕು ದಿನ ಉಡುಪಿಯಲ್ಲಿ ಹೇಗಿರಲಿದೆ ಗೊತ್ತಾ ಹವಾಮಾನ

ಪ್ರತಿಯೊಂದು ವರ್ಗವೂ ಪ್ರಧಾನಿ ಮೋದಿಯೊಂದಿಗಿದೆ ಎಂಬ ನಂಬಿಕೆ: ಪಿಯೂಷ್ ಗೋಯಲ್

ಕರಾವಳಿಯಲ್ಲಿ ಭಾರೀ ಮಳೆ, ನೇತ್ರಾವತಿ ನೀರಿನ ಮಟ್ಟ ಎಷ್ಟು ಏರಿಕೆಯಾಗಿದೆ ಗೊತ್ತಾ

ಮುಂದಿನ ಸುದ್ದಿ
Show comments