Daily Horoscope

Karnataka Weather: ವಿಪರೀತ ಚಳಿ ಜೊತೆ ಈ ಜಿಲ್ಲೆಗೆ ಮೋಡ ಕವಿದ ವಾತಾವರಣ

Krishnaveni K
ಶುಕ್ರವಾರ, 9 ಜನವರಿ 2026 (08:40 IST)
ಬೆಂಗಳೂರು: ರಾಜ್ಯದಲ್ಲಿ ವಾರಂತ್ಯಕ್ಕೆ ಹವಾಮಾನದಲ್ಲಿ ಭಾರೀ ಬದಲಾವಣೆ ಕಂಡುಬರಲಿದೆ. ಇಂದು ವಿಪರೀತ ಚಳಿ ಜೊತೆಗೆ ಈ ಜಿಲ್ಲೆಗೆ ಮೋಡ ಕವಿದ ವಾತಾವರಣವಿರಲಿದೆ.

ರಾಜ್ಯದಲ್ಲಿ ಇಂದು ನಿನ್ನೆಗೆ ಹೋಲಿಸಿದರೆ ಕನಿಷ್ಠ ತಾಪಮಾನ ಕೊಂಚ ಏರಿಕೆಯಾಗಲಿದೆ. ಹಾಗಿದ್ದರೂ ವಿಪರೀತ ಚಳಿ ಮುಂದುವರಿಯಲಿದೆ. ಇಂದು ಸರಾಸರಿ ಕನಿಷ್ಠ ತಾಪಮಾನ 17 ಡಿಗ್ರಿಯಷ್ಟಿರಲಿದೆ. ಗರಿಷ್ಠ ತಾಪಮಾನ 24 ಡಿಗ್ರಿಯಷ್ಟಿರಲಿದೆ.

ಕೋಲಾರ, ಬೆಳಗಾವಿ ಜಿಲ್ಲೆಯಲ್ಲಿ ಇಂದು ಬಹುತೇಕ ಮೋಡ ಕವಿದ ವಾತಾವರಣವಿರಲಿದೆ. ಉಳಿದಂತೆ ಬೆಂಗಳೂರು, ಕೊಡಗು, ಚಿಕ್ಕಮಗಳೂರು ಸೇರಿದಂತೆ ಬಹುತೇಕ ಜಿಲ್ಲೆಗಳಲ್ಲಿ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಚಿಕ್ಕಮಗಳೂರು, ಕೊಡಗು, ಬೀದರ್ ಜಿಲ್ಲೆಯಲ್ಲಿ ಸರಾಸರಿ ಕನಿಷ್ಠ ತಾಪಮಾನ 13 ಡಿಗ್ರಿಯಷ್ಟಿರಲಿದೆ.

ಚಿಕ್ಕಬಳ್ಳಾಪುರ, ತುಮಕೂರು, ಹುಬ್ಬಳ್ಳಿ, ಧಾರವಾಡ, ಯಾದಗಿರಿ, ಬಳ್ಳಾರಿ ಜಿಲ್ಲೆಗಳಲ್ಲಿ ಕನಿಷ್ಠ ತಾಪಮಾನ 14-15 ಡಿಗ್ರಿಯಷ್ಟಿರಲಿದೆ. ಉಳಿದ ಜಿಲ್ಲೆಗಳಲ್ಲಿ ಇಂದು ಕನಿಷ್ಠ ತಾಪಮಾನ 15-17 ಡಿಗ್ರಿಯಷ್ಟಿರಲಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments