Webdunia - Bharat's app for daily news and videos

Install App

Karnataka Weather: ರಾಜ್ಯದಲ್ಲಿ ಸೈಕ್ಲೋನ್ ಮಳೆ ಯಾವ ದಿನದಿಂದ ಯಾವ ದಿನದವರೆಗೆ ನೋಡಿ

Krishnaveni K
ಮಂಗಳವಾರ, 1 ಏಪ್ರಿಲ್ 2025 (09:26 IST)
ಬೆಂಗಳೂರು: ರಾಜ್ಯದಲ್ಲಿ ಸೈಕ್ಲೋನ್ ಪ್ರಭಾವದಿಂದ ಈ ವಾರ ಕೆಲವು ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ. ಯಾವ ದಿನದಿಂದ ಯಾವ ದಿನದವರೆಗೆ ಮಳೆ ಇಲ್ಲಿ ನೋಡಿ.

ರಾಜ್ಯದಲ್ಲಿ ಇದೀಗ ಸುಡು ಬಿಸಿಲಿನ ವಾತಾವರಣವಿದೆ. ಬೆಂಗಳೂರು ಸೇರಿದಂತೆ ಬಹುತೇಕ ಕಡೆ ಹಗಲು ಹೊರಗೆ ಕಾಲಿಡಲಾಗದಂತಹ ವಾತಾವರಣವಿದೆ. ಕಳೆದ ವಾರ ಕೆಲವು ಕಡೆ ಮಳೆಯಾಗಿದ್ದರೂ ಈ ವಾರದ ಆರಂಭದಿಂದಲೇ ಸುಡು ಬಿಸಿಲು ಕಂಡುಬರುತ್ತಿದೆ.

ಆದರೆ ಈಗ ಸೈಕ್ಲೋನ್ ಪ್ರಭಾವದಿಂದ ಗುರುವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸೂಚನೆ ಸಿಕ್ಕಿದೆ. ಏಪ್ರಿಲ್ 2 ರಿಂದ ಏಪ್ರಿಲ್ 6 ರವರೆಗೂ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಹೇಳಿವೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಬೆಂಗಳೂರು, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಚಾಮರಾಜನಗರ ಜಿಲ್ಲೆ ಸೇರಿದಂತೆ ಬಹುತೇಕ ಕಡೆ ಗುರುವಾರದಿಂದ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ವರದಿಗಳು ಸೂಚನೆ ನೀಡಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments